ಮೋದಿಯವರು ಇಡಿ ಛೂ ಬಿಟ್ಟಿಲ್ಲ.. ಕಾಂಗ್ರೆಸ್ ನವರು ನಿಮ್ಮ ತಪ್ಪು ಒಪ್ಪಿಕೊಳ್ಳಿ : ಶಾಸಕ ರೇಣುಕಾಚಾರ್ಯ

 

ಜನರ‌ ಮುಂದೆ ಕಾಂಗ್ರೆಸ್ ಕಪಟ ನಾಟಕ ಮಾಡೋದು ಬೇಡ. ಗೌರವದಿಂದ ಪ್ರತಿಪಕ್ಷಗಳಾಗಿ ಸರ್ಕಾರಕ್ಕೆ ಸಲಹೆ ಕೊಡಿ. ಇಡಿ ಮುಂದೆ ನಿಮ್ಮ ತಪ್ಲು ಒಪ್ಪಿಕೊಳ್ಳಿ. ಮೋದಿ ಅವರು ಇಡಿಯನ್ನು ಛೂ ಬಿಟ್ಟಿಲ್ಲ. ಇಡಿ ಸ್ವತಂತ್ರವಾಗಿ ಕೆಲಸ ಮಾಡುತ್ತಿದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಅಗ್ನಿಪಥ್ ಯೋಜನೆ ಜಾರಿ ವಿರೋಧ ವಿಚಾರವಾಗಿ ಮಾತನಾಡಿ, ಯಾರಿಗೆ ಆಸಕ್ತಿ ಇದೆಯೋ ಅವರು ಸೇರಿಕೊಳ್ಳಲಿ. ಕಾಂಗ್ರೆಸ್ ಪಿತೂರಿಯಿಂದ, ಕೈವಾಡದಿಂದ ಹೋರಾಟ ನಡೆಯುತ್ತಿದೆ. ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ಮಾಡುತ್ತಿದ್ದಾರೆ. ಟ್ರೈನ್ ಗೆ ಬೆಂಕಿ ಹಚ್ಚುತ್ತಿದ್ದಾರೆ.

ಈಗಾಗಲೇ ಸ್ಪಷ್ಟವಾಗಿ ಹೇಳಲಾಗಿದೆ. ಕೆಲವುರು RSS ಬಗ್ಗೆ ಹೇಳ್ತಾರೆ. RSS ದೇಶ ಭಕ್ತಿ ಸಂಘಟನೆ. ಸ್ವಯಂ ಸೇವಕರು ಅವರು ,ವಿಪತ್ತು, ಆಪತ್ತು ಬಂದಾಗ ಮೊದಲು ಬೀದಿಗಿಳಿದು ಜನರ ರಕ್ಷಣೆ ಮಾಡ್ತಾರೆ. ಎಷ್ಟೋ ಜನ ಮದುವೆ ಆಗದೆ ದೇಶಕ್ಕೆ ಸಮರ್ಪಣೆ ಮಾಡಿಕೊಂಡಿದ್ದಾರೆ. RSS ನವರನ್ನು ನೀವು ಟಾರ್ಗೆಟ್ ಮಾಡಿದ್ರೆ, ಜನ ನಿಮ್ಮನ್ನು ಭಸ್ಮ ಮಾಡ್ತಾರೆ. RSS ನವರು ಯಾಕೆ ಅಗ್ನಿಪಥ್ ಗೆ ಸೇರಬಾರದು. ಅವರೇನು ದೇಶ ವಿರೋಧಿಗಳಾ. ದೇಶ ವಿರೋಧಿಗಳನ್ನು ಇವರು ರಕ್ಷಣೆ ಮಾಡ್ತಾರೆ. ಭಾರತ್ ಮಾತಾಕೀ ಜೈ ಎಂದವರನ್ನು ಕೊಲ್ಲುತ್ತಾರೆ‌. ಆದರೆ ಸರ್ಕಾರ ಭಾರತ ಮಾತಾಕೀ ಜೈ ಎಂದವರನ್ನು ರಕ್ಷಣೆ ಮಾಡುತ್ತದೆ ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago