Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಹದಲ್ಲಿ ಯೂರಿಕ್ ಆಸಿಡ್ ಜಾಸ್ತಿಯಾದರೆ ಈ ರೀತಿ ಮಾಡಿ..!

Facebook
Twitter
Telegram
WhatsApp

 

ನಮ್ಮ ದೇಹ ಆಗಾಗ ಹಲವು ಕಾಯಿಲೆಗಳಿಂದ ಬಾಧಿಸುತ್ತದೆ. ಅದರಲ್ಲೂ ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ಕೈ ಬಿಟ್ಟರು ಅನೇಕ ರೋಗ ರುಜಿನಗಳಿಗೆ ಒಳಗಾಗಬೇಕಾಗುತ್ತದೆ. ಅದರಲ್ಲೂ ದೇಹದಲ್ಲಿ ಯೂರಿಕ್ ಆಸಿಡ್ ಜಾಸ್ತಿಯಾದರೆ ಅದರ ನೋವು ಹೆಚ್ಚಾಗಿಯೇ ಬಾಧಿಸುತ್ತದೆ. ಯೂರಿಕ್ ಆಸಿಡ್ ಕಾಣಿಸಿಕೊಂಡಾಗ ಹೆಚ್ಚಾಗಿ ನೋವು ಕಾಣಿಸಿಕೊಳ್ಳುವುದಲ್ಲದೆ, ಕಿಡ್ನಿಗೂ ಸಮಸ್ಯೆಯನ್ನುಂಟು ಮಾಡುತ್ತದೆ. ಹಾಗಾದ್ರೆ ಇದನ್ನು ತೊಡೆದು ಹಾಕಲು ಏನು ಮಾಡಬೇಕು ಗೊತ್ತಾ..?

* ಅಮೃತ ಬಳ್ಳಿ, ಒಣಶುಂಠಿ, ಕಟುಕ ಬಳಕೆ ಮಾಡುವುದರಿಂದ ಯೂರಿಕ್ ಆಸಿಡ್ ಅನ್ನು ಶಮನ ಮಾಡಬಹುದು. ಇವುಗಳನ್ನು ಹಾಗೆಯೇ ತೆಗೆದುಕೊಂಡು ಅದರ ಚೂರ್ಣ ಮಾಡಿ ಬಳಕೆ ಮಾಡಬೇಕು.

* ಆಫ್ ಟೀ ಸ್ಪೂನ್ ನಷ್ಟು ಚೂರ್ಣ ತೆಗೆದುಕೊಂಡು, ಜೇನುತುಪ್ಪದ ಜೊತೆಗೆ ಬೆರೆಸಿ ಸೇವನೆ ಮಾಡಬಹುದು. ಅಷ್ಟೇ ಅಲ್ಲ ಬಿಸಿ ನೀರಿನ ಜೊತೆಗೂ ಸೇವನೆ ಮಾಡಬಹುದು. ಈ ಮನೆ ಮದ್ದಿನಿಂದ ವಾತರಕ್ತದ ಸಮಸ್ಯೆ ಕಡಿಮೆಯಾಗುತ್ತದೆ.

* ನಿಂಬೆ ಹಣ್ಣನ್ನು ಬಳಕೆ ಮಾಡುವುದರಿಂದಾನು ಈ ಯೂರಿಕ್ ಆಸಿಡ್ ಸಮಸ್ಯೆಯನ್ನು ಕಡಿಮೆ ಮಾಡಿಕೊಳ್ಳಬಹುದು. 10-15 ಎಲೆ ಪುದೀನಾ ಎಲೆಗಳನ್ನು ನೀರಿಗೆ ಹಾಕಿ ಕುದಿಯಲು ಬಿಡಿ. ಬಳಿಕ ಅದಕ್ಕೆ ಎರಡು ಹನಿ ನಿಂಬೆ ರಸವನ್ನು ಹಾಕಿ ಮಿಕ್ಸ್ ಮಾಡಿ, ಪ್ರತಿದಿನ ಕುಡಿಯುವುದರಿಂದಾನೂ ವಾತರಕ್ತ ಕಡಿಮೆಯಾಗಲಿದೆ.

* ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ಪಾನೀಯವನ್ನು ಸೇವಿಸುತ್ತಾ ಬಂದರೆ ದೇಹದ ಸಂಧುಗಳಲ್ಲಿ ಹರಳಿನ ರೂಪದಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗುವುದು. ನಿಂಬೆ ಮತ್ತು ಪುದಿನಾ ಎರಡೂ ನಿರ್ವಿಶೀಕರಣ ಮತ್ತು ಮೂತ್ರವರ್ಧಕ ಗುಣಲಕ್ಷಣಗಳನ್ನು ಒಳಗೊಂಡಿದೆ.ಹಾಗಾಗಿ ಯೂರಿಕ್ ಆಸಿಡ್ ಕರಗಿ ಮೂತ್ರದ ಮೂಲಕವೇ ದೇಹದಿಂದ ಹೊರ ಹೋಗುತ್ತದೆ.ಇದರಿಂದ ಕಿಡ್ನಿ ಸ್ಟೋನ್ ಭಯ ಕೂಡಾ ಇರುವುದಿಲ್ಲ.

(ಪ್ರಮುಖ ಸೂಚನೆ: ಆರೋಗ್ಯ ತಜ್ಞರು ಮತ್ತು ಇತರ ಅಧ್ಯಯನಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ನಾವು ಈ ವಿವರಗಳನ್ನು ಒದಗಿಸುತ್ತಿದ್ದೇವೆ. ವಿಷಯಗಳು ಕೇವಲ ತಿಳುವಳಿಕೆಗಾಗಿ ಮಾತ್ರ. ನಿಮಗೆ ಯಾವುದೇ ಅನುಮಾನಗಳು ಅಥವಾ ಸಮಸ್ಯೆಗಳಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.)

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!