Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ದಿನ ಕಿವಿ ಸ್ವಚ್ಚಗೊಳಿಸುತ್ತೀರಾ..? ಹಾಗಾದ್ರೆ ಎಚ್ಚರ ಈ ಸಮಸ್ಯೆ ಎದುರಾಗಬಹುದು..!

Facebook
Twitter
Telegram
WhatsApp

ಕೆಲವೊಮ್ಮೆ ಬಡ್ಸ್ ನೋಡಿದರೆ, ಪಿನ್ ನೋಡಿದರೆ ಕೆಲವರಿಗೆ ಕಿವಿ ಕಡಿದಂತೆ ಆಗುತ್ತದೆ. ಆಗ ಕಿವಿಯನ್ನು ಸ್ವಚ್ಛಗೊಳಿಸಲು ಮುಂದಾಗುತ್ತಾರೆ. ಕೆಲವೊಂದಿಷ್ಟು ಮಂದಿಗಂತು ಪ್ರತಿದಿನ ಕಿವಿಗೆ ಬಡ್ಸ್ ಅಥವಾ ಪಿನ್ ಹಾಕುವ ಅಭ್ಯಾಸ ಇದ್ದೇ ಇರುತ್ತದೆ. ಆದ್ರೆ ಪ್ರತಿದಿನ ಈ ರೀತಿ ಕಿವಿಯನ್ನು ಸ್ವಚ್ಛಗೊಳಿಸುವ ಅಗತ್ಯವಿದೆಯಾ..? ಒಂದು ವೇಳೆ ಅಂತಹ ಅಭ್ಯಾಸವಿದ್ದವರಿಗೆ ಏನೆಲ್ಲಾ ತೊಂದರೆ ಎದುರಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

 

ಹೀಗೆ ಪ್ರತಿದಿನವೂ ಕಿವಿಯನ್ನು ಸ್ವಚ್ಛಗೊಳಿಸುವುದು ಒಳ್ಳೆಯದಾ ಎಂದು ಕೇಳಿದರೆ ವೈದ್ಯರು ಖಂಡಿತಾ ಇಲ್ಲ ಎನ್ನುತ್ತಾರೆ. ಒಂದು ವೇಳೆ ಪ್ರತಿದಿನ ಕಿವಿಯನ್ನು ಸ್ವಚ್ಛಗೊಳಿಸುವುದಕ್ಕೆ ಬಡ್ಸ್, ಪಿನ್ ಹಾಕಿದವರಿಗೆ ಒಂದಲ್ಲ ಒಂದು ರೀತಿಯಲ್ಲಿ ಕಿವಿಯ ಸಮಸ್ಯೆ ಕಾಡುತ್ತದೆ ಎಂದಿದ್ದಾರೆ. ಕಿವಿ ತುಂಬಾನೇ ಸೂಕ್ಷ್ಮವಾಗಿರುತ್ತದೆ. ಹೀಗಾಗಿ ಪ್ರತಿದಿನ ಸ್ವಚ್ಛ ಮಾಡುವುದು, ನೀರನ್ನು ಹಾಕುವುದನ್ನು ಮಾಡಬಾರದು.

 

ತಲೆ ಸ್ನಾನ ಮಾಡುವಾಗ ಕಿವಿ ಹೊರಭಾಗದಲ್ಲಿ ವ್ಯಾಸಲಿನ್‌ ಲೇಪಿತ ಹತ್ತಿಯನ್ನು ಕಿವಿಯ ಮುಂಭಾಗದಲ್ಲಿ ಇರಿಸಿ.

* ಕಿವಿಯಲ್ಲಿ ಕಡಿತ ಉಂಟಾದರೆ ಕೇವಲ ವ್ಯಾಕ್ಸ್‌ನಿಂದಲೇ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವೊಮ್ಮೆ ಒಣಗುವಿಕೆ ಮತ್ತು ಅಲರ್ಜಿಯಿಂದಲೂ ಕೂಡ ಕಿವಿಯಲ್ಲಿ ಸಮಸ್ಯೆಗಳು ಕಂಡುಬರುತ್ತವೆ. ಹೀಗಾಗಿ ಕಿವಿಯಲ್ಲಿ ಸ್ವತಃ ಯಾವುದೇ ಔಷಧಿಗಳನ್ನು ಲೇಪಿಸಬೇಡಿ.

* ಶೀತದ ಸಂದರ್ಭದಲ್ಲಿ ನಿಮ್ಮ ಕಿವಿ ಬ್ಲಾಕ್‌ ಆಗಿದ್ದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ.

* ಕಿವಿಯ ಹೊರಭಾಗದಲ್ಲಿ ಏನಾದರು ಕಸ ಕಂಡುಬಂದಲ್ಲಿ ನೀವೇ ಸ್ವತಃ ಮೃದು ಬಟ್ಟೆಯಿಂದ ಒರೆಸಿ ಸ್ವಚ್ಛಗೊಳಿಸಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!