Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೊಳ್ಳೆ ಕಾಟ ಅಂತ ಬತ್ತಿ ಹಚ್ಚುತ್ತೀರಾ..? : ಒಂದು ಬತ್ತಿ 75 ಸಿಗರೇಟಿಗೆ ಸಮ ಅಂತೆ..!

Facebook
Twitter
Telegram
WhatsApp

ಈಗಂತು ಬೇಸಿಗೆ ಕಾಲ. ಸ್ವಲ್ಪ ಬೆಳಕಿದ್ದರೆ ಸಾಕು ಮನೆಯ ಒಳಗೆ ಸೊಳ್ಳೆಗಳು ಬಂದು ಬಿಡುತ್ತವೆ. ಸೆಕೆಗಾಲ ಆಗಿರುವ ಕಾರಣ ಬೆಚ್ಚಗೆ ಹೊದ್ದು, ಸೊಳ್ಳೆಗಳಿಂದ ತಪ್ಪಿಸಿಕೊಳ್ಳುವ ಹಾಗೂ ಇಲ್ಲ. ಈ ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು 99% ಜನ ಮಾಡುವುದು ಸೊಳ್ಳೆ ಬತ್ತಿ ಹಚ್ಚುವುದು. ಹಾಗಾದ್ರೆ ಈ ರೀತಿ ಸೊಳ್ಳೆ ಬತ್ತಿ ಹಚ್ಚುವುದರಿಂದ ಏನೆಲ್ಲಾ ಅಪಾಯವಿದೆ ಗೊತ್ತಾ..?

ಸೊಳ್ಳೆಗಳನ್ನು ಕೊಲ್ಲಲು ಹಚ್ಚುವ ಬತ್ತಿಗಳು ನಮ್ಮ ಆರೋಗ್ಯವನ್ನೇ ಹಾಳು ಮಾಡುವ ಶಕ್ತಿ ಹೊಂದಿದೆ. ಸೊಳ್ಳೆ‌ ಬತ್ತಿ ಹಾನಿಕಾರಕ ರಾಸಾಯನಿಕವನ್ನು ಬಿಡುಗಡೆ ಮಾಡುತ್ತದೆ.ಇದು ದೇಹಕ್ಕೆ ಸಾಕಷ್ಟು ಹಾನಿಯನ್ನುಂಟು ಮಾಡುತ್ತದೆ. ಒಂದು ಸೊಳ್ಳೆ ಬತ್ತಿ 75 ಸಿಗರೇಟಿಗೆ ಸಮ ಅಂತೆ.

ವರದಿಗಳ ಪ್ರಕಾರ ಸೊಳ್ಳೆ ಸಾಯಲು ಹಚ್ಚುವ ಕಾಯಿಲ್ ಗಳು ವಾಯುಮಾರ್ಗದಲ್ಲಿ ಒತ್ತಡವನ್ನು ಹೆಚ್ಚು ಮಾಡುತ್ತವೆಯಂತೆ. ಉಸಿರಾಟದ ಸಮಸ್ಯೆಯೂ ಹೆಚ್ಚಾಗುತ್ತದೆಯಂತೆ. ಸ್ವಾಸಕೋಶವೂ ಹಾನಿಯಾಗುತ್ತದೆ ಎಂದು ವರದಿಗಳು ತಿಳಿಸಿವೆ.

ಈ ಕಾಯಿಲ್ ಹೊಗೆಯನ್ನು ಕುಡೊಯುವುದರಿಂದ ಅಸ್ತಮಾದಂತ‌ ಕಾಯಿಲೆಗಳು ಕಾಡುತ್ತವೆಯಂತೆ. ಮಕ್ಕಳ ಉಸಿರಾಟದ ಮೇಲೂ ಇದು ಕೆಟ್ಟ ಪರಿಣಾಮ ಉಂಟು ಮಾಡುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಸೊಳ್ಳೆ ಓಡಿಸಲು ಬತ್ತಿ ಹಚ್ಚುವ ಮುನ್ನ ಎಚ್ಚರವಿರಲಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಗೆ ಎಐಡಿಎಸ್ಓ ವತಿಯಿಂದ ಪ್ರಣಾಳಿಕೆ ಸಲ್ಲಿಕೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದುಡಿಯುವ ಜನರ ಹೋರಾಟದ ಧ್ವನಿಯಾಗಿರುವ ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುಜಾತ.ಡಿ ಅವರಿಗೆ ಎಐಡಿಎಸ್ಓ ವತಿಯಿಂದ ವಿದ್ಯಾರ್ಥಿಗಳ ಬೇಡಿಕೆಯ ಪ್ರಣಾಳಿಕೆಯನ್ನು ಸಲ್ಲಿಸಲಾಯಿತು. ಸ್ವಾತಂತ್ರ್ಯ ಬಂದು

ನಿಡುಗಲ್ಲು ಮಠಕ್ಕೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ | ಬಿ.ಎನ್.ಚಂದ್ರಪ್ಪ ಗೆಲುವಿಗೆ ವಾಲ್ಮೀಕಿ ಶ್ರೀ ಕರೆ

  ಚಿತ್ರದುರ್ಗ, ಏ.24 : ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠವು, ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕರೆ ನೀಡಿದೆ. ಕ್ಷೇತ್ರ ವ್ಯಾಪ್ತಿಯ ಪಾವಗಡ

error: Content is protected !!