Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧ್ರುವ ಸರ್ಜಾ ಮಗಳು ಹೇಗಿದ್ದಾಳೆ ಗೊತ್ತಾ..?

Facebook
Twitter
Telegram
WhatsApp

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯಕ್ಕೆ ಮಾರ್ಟಿನ್ ಹಾಗೂ ಕೆಡಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಫ್ಯಾಮಿಲಿ ಜೊತೆಗೂ ಉತ್ತಮ ಸಮಯ ಕಳೆಯುತ್ತಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಮುದ್ದಾದ ಮಗಳಿದ್ದು, ಆ ಪುಟ್ಟ ರಾಜಕುಮಾರಿಯ ದರ್ಶಕ್ಕಾಗಿಯೇ ಎಲ್ಲರೂ ಕಾಯುತ್ತಿದ್ದಾರೆ.

ಆದ್ರೆ ಇತ್ತಿಚೆಗೆ ಧ್ರುವ ಸರ್ಜಾ ಮಗಳ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ಅದು ದೂರದಿಂದ ಮುಖ ತೋರಿಸಿದ ಫೋಟೋವಾಗಿತ್ತು. ಆಕ್ಷನ್ ಪ್ರಿನ್ಸ್ ನ ಮಗಳು ಹೇಗಿದ್ದಾಳೆ ಎಂಬ ಕುತೂಹಲ ಅಭಿಮಾನಿಗಳು ಸೇರಿದಂತೆ ಎಲ್ಲರಲ್ಲೂ ಸಹಜವಾಗಿಯೇ ಇತ್ತು. ಇವತ್ತು ಆ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ಧ್ರುವ ಸರ್ಜಾ ಸದ್ಯಕ್ಕೆ ತನ್ನ ಮಗಳ ಫೋಟೋಗಳನ್ನು ರಿವಿಲ್ ಮಾಡಿದ್ದಾರೆ. ಪ್ರೇರಣಾ ಜೊತೆಗಿರುವ, ತನ್ನ ಜೊತೆಗಿರುವ ಫೋಟೋಗಳ ಜೊತೆಗೆ ಹೊಸದಾಗಿ ಮಗಳಿಗಾಗಿಯೇ ಫೋಟೋಶೂಟ್ ಮಾಡಿಸಿರುವ ಫೋಟೋಗಳನ್ನು ಹಾಕಲಾಗಿದೆ. ರವಿಚಂದ್ರನ್ ಅವರ ದಯಮಾಡಿ‌ಮುಗಿಲಾಚೆ ಸ್ವಲ್ಪ ನೋಡಿ ಎಲ್ಲರು ಹಾಡಿಗೆ ಬ್ಯೂಟಿಫುಲ್ ಎನಿಸುವ ಫೋಟೋಗಳನ್ನು ಹಾಕಿ ಎಡಿಟ್ ಮಾಡಲಾಗಿದೆ. ಈ ವಿಡಿಯೋ ನೋಡಿದ ಅಭಿಮಾನಿಗಳು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ. ಸರ್ಜಾ ಕುಟುಂಬದ ಪುಟ್ಟ ರಾಜಕುಮಾರಿ ಎಂದೇ ಕೊಂಡಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!