Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಕ್ತಿ ಯೋಜನೆಯಡಿ 13 ದಿನದಲ್ಲಿ ಎಷ್ಟು ಕೋಟಿ ಮಹಿಳೆಯರು ಪ್ರಯಾಣ ಮಾಡಿದರೆ ಗೊತ್ತಾ..?

Facebook
Twitter
Telegram
WhatsApp

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಜೊತೆಗೆ ಮಹಿಳೆಯರು ಕೂಡ ಬಸ್ಗಳಲ್ಲಿ ಉಚಿತವಾಗಿ ಓಡಾಡುವುದಕ್ಕೆ ಆರಂಭಿಸಿದ್ದಾರೆ. ಉಚಿತ ಸೇವೆ ನೀಡಿದ ಆರಂಭದಲ್ಲಿ ಬಸ್ ಫುಲ್ ರಶ್ ಆಗಿತ್ತು. ಆದರೆ ಕಾಲ ಕ್ರಮೇಣ ಬಸ್ ಸಂಚಾರದಲ್ಲಿ ನಾರ್ಮಲ್ ಆಗಿದೆ. ಪ್ರತಿ ದಿನ ಓಡಾಡುವವರು ಮಾತ್ರ ಸಂಚಾರ ಮಾಡುತಚತಿದ್ದಾರೆ.

ಫ್ರೀ ಬಸ್ ಭಾಗ್ಯ ನೀಡಿ, 13 ದಿನಗಳಾಗಿದೆ. ಜೂನ್ 11ರಿಂದ ಜೂನ್ 22ರವರೆಗಿನ ಅಂಕಿ ಅಂಶಗಳನ್ನು ನೋಡಿದರೆ ಒಟ್ಟು 6, 57, 251 ಮಹಿಳಾ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ. ಮಹಿಳೆಯರಿಗೆ ಉಚಿತವಾಗಿ‌ ನೀಡಿದ್ದರ ಸಲುವಾಗಿ ಸುಮಾರು 152.68 ಕೋಟಿ ಹಣ ವೆಚ್ಚವಾಗಿದೆ.

ಇನ್ನು ಕಾಂಗ್ರೆಸ್ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕುವುದಕ್ಕೆ ಜನ ಕ್ಯೂನಲ್ಲಿ ನಿಂತಿದ್ದಾರೆ. ಸರ್ವರ್ ಸಮಸ್ಯೆಯಿಂದಾಗಿ ತಡವಾಗುತ್ತಿದೆ. ಇನ್ನು ಗೃಹಲಕ್ಷ್ಮೀ ಯೋಜನೆಯ ಜಾರಿಗಾಗಿ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!