Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BPL ಕಾರ್ಡ್ ಪಡೆಯಬೇಕು ಅಂದ್ರೆ ವಾರ್ಷಿಕ ಆದಾಯ ಎಷ್ಟಿರಬೇಕು ಗೊತ್ತಾ..? ಹೊಸ ಸರ್ವೇ ನಡೆಸುತ್ತಿರುವ ಸರ್ಕಾರ ವಿಧಿಸಿದ ಮಾನದಂಡಗಳೇನು..?

Facebook
Twitter
Telegram
WhatsApp

 

ಬಡತನ ರೇಖೆಗಿಂತ ಕೆಳಗೆ ಇರುವವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆ ಬಿಪಿಎಲ್ ಕಾರ್ಡ್ ಇದ್ದರೆ ತಿಂಗಳ ರೇಷನ್, ಆಸ್ಪತ್ರೆಯಲ್ಲಿ ಒಂದಿಷ್ಟು ಉಚಿತ ಸೌಲಭ್ಯವೂ ಇರಲಿದೆ. ಆದ್ರೆ ಬಿಪಿಎಲ್ ಕಾರ್ಡ್ ಅನ್ನು ಫಲಾನುಭವಿಗಳಿಗಿಂತ ಅನುಕೂಲವಾಗುವಂತರೂ ಕೂಡ ಬಳಕೆ ಮಾಡುವುದೇ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಈ ಬಾರಿ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಹೊಸದಾಗಿ ಸರ್ವೇ ಮಾಡಿಸಲು ಹೊರಟಿದೆ.

ರಾಜ್ಯ ಸರ್ಕಾರಕ್ಕೆ ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, 1 ಕೋಟಿ 28 ಲಕ್ಷ ಮಂದಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆದರೆ ಇಷ್ಟು ಮಂದಿ ಬಿಪಿಎಲ್ ಕಾರ್ಡ್ ಪಡೆಯುವ ಫಲಾನುಭವಿಗಳಲ್ಲ. ಒಂದು ವೇಳೆ ಸರ್ವೇ ನಡೆದರೆ ಅದರಲ್ಲಿ 35 ಲಕ್ಷಕ್ಕೂ ಅಧಿಕ ಮಂದಿಯ ಬಿಪಿಎಲ್ ಕಾರ್ಡ್ ಗಳು ರದ್ದಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯ ಸರ್ಕಾರ ಆರು ಮಾನದಂಡಗಳ ಆಧಾರದ ಮೇಲೆ ಸರ್ವೇ ಮಾಡಲು ಹೊರಟಿದೆ. ಸರ್ವೇ ಪ್ರಕಾರ ಆ ನಿಯಮಗಳನ್ನು ಪಾಲನೇ ಮಾಡಿಲ್ಲವಾದರೆ ಆಗ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.

ಹಾಗಾದ್ರೆ ರಾಜ್ಯ ಸರ್ಕಾರ ಸುಳ್ಳು ಬಿಪಿಎಲ್ ಕಾರ್ಡ್ ಮಾಲೀಕರನ್ನು ಕಂಡು ಹಿಡಿಯಲು ಯಾವ ಮಾನದಂಡಗಳನ್ನು ಅನುಸರಿಸಿದೆ ಎಂಬ ವಿವರ ಇಲ್ಲಿದೆ. ವಾರ್ಷಿಕ ಆದಾಯ 1.2 ಲಕ್ಷ ಮೀರಬಾರದು

3 ಹೆಕ್ಟರ್‌ಗಿಂತ ಹೆಚ್ಚಿನ ಒಣಭೂಮಿ ಹೊಂದಿರಬಾರದು

ವೈಟ್ ಬೋರ್ಡ್ ನಾಲ್ಕು ಚಕ್ರದ ವಾಹನ ಇರಬಾರದು

ಯಾವುದೇ ಸರ್ಕಾರಿ ನೌಕರರಾಗಿರಬಾರದು

ನಗರದ ಭಾಗದಲ್ಲಿ ಮನೆಯ ವಿಸ್ತೀರ್ಣ 1000 ಅಡಿ ಇರಬಾರದು

ವಾಣಿಜ್ಯ, ಆದಾಯ ತೆರಿಗೆ, ITR ಪಾವತಿದಾರಾಗಿರಬಾರದು ಇಷ್ಟು ಮಾನದಂಡ ಅನುಸರಿಸಿ, ಕಾರ್ಡ್ ಗಳನ್ನು ಕ್ಯಾನ್ಸಲ್ ಮಾಡಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

error: Content is protected !!