Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನಾಂಬೆ ಹುಂಡಿಯಲ್ಲಿ ಸಂಗ್ರಹವಾದ ಮೊತ್ತ ಎಷ್ಟು ಕೋಟಿ ಗೊತ್ತಾ..?

Facebook
Twitter
Telegram
WhatsApp

ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ದೇಗುಲ ಹದಿನೈದು ದಿನಗಳ ಕಾಲ ತೆಗೆದಿರುತ್ತದೆ. ಈ ಬಾರಿ ಅಕ್ಟೋಬರ್ 13ರಂದು ತೆಗೆದ ಬಾಗಿಲು ಅಕ್ಟೋಬರ್ 27ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಗಿತ್ತು. ಕಳೆದ ಎರಡು ವರ್ಷದಿಂದ ಕೊರೊನಾ ಸಂಕಷ್ಟದಿಂದ ಜನ ದೇವಸ್ಥಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೇವಾಲಯದ ಆದಾಯವೂ ಕುಸಿದಿತ್ತು. ಆದರೆ ಇಂದು ಹುಂಡಿ ಎಣಿಕೆಯಾಗಿದ್ದು, ದಾಖಲೆಮಟ್ಟದಲ್ಲಿ ಕಾಣಿಕೆ ಸಂಗ್ರಹವಾಗಿದೆ.

ನಿನ್ನೆ ದೇವಸ್ಥಾನದಲ್ಲಿ ತಾಯಿ ಹಾಸನಾಂಬೆಯ ಹುಂಡಿ ಎಣಿಕೆ ಕಾರ್ಯ ಆರಂಭವಾಗಿತ್ತು. ಎಣಿಕೆ ಮುಗಿದಿದ್ದು, ಒಟ್ಟು 3 ಕೋಟಿ 69 ಲಕ್ಷದ 51 ಸಾವಿರದ 251 ಸಾವಿರ ಹಣ ಸಂಗ್ರಹವಾಗಿದೆ. ಹದಿನೈದು ದಿನಗಳ ಕಾಲ ತಾಯಿಯ ದರ್ಶನ ಪಡೆದ ಭಕ್ತರು, ಕಾಣಿಕೆಯನ್ನು ಅರ್ಪಿಸಿದ್ದಾರೆ.

ಪ್ರಸಾದ, ವಿಶೇಷ ದರ್ಶನ ಸೇರಿದಂತೆ ಇಷ್ಟು ಕೋಟಿ ಹಣ ಸಂಗ್ರಹವಾಗಿದೆ. ಕಾಣೀಕೆ ರೂಪದಲ್ಲಿ 1 ಕೋಟಿ 88 ಲಕ್ಷದ 40 ಸಾವಿರದ 935 ರೂಪಾಯಿ ಬಂದಿದ್ದು, ವಿಶೇಷ ದರ್ಶನದ ಪಾಸ್ನಿಂದಾಗಿ 1 ಕೋಟಿ 48 ಲಕ್ಷ 27 ಸಾವಿರದ 600 ರೂಪಾಯಿ ಸಂಗ್ರಹವಾಗಿದೆ. ಲಡ್ಡು ಪ್ರಸಾದ ಮಾರಾಟದಿಂದ 32 ಲಕ್ಷದ 82 ಸಾವಿರದ, 716ರೂಪಾಯಿ ಹಣ ಸಂಗ್ರಹವಾಗಿದೆ. ಹೀಗೆ ಭಕ್ತಾಧಿಗಳು ತಾಯಿಗೆ ಕಾಣಿಕೆ ಅರ್ಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

error: Content is protected !!