Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂದೆಯಾಗುತ್ತಿದ್ದೀರಾ ಎಂದು ವಿಶ್ ಮಾಡಿದವರಿಗೆ ಚಂದನ್ ಶೆಟ್ಟಿ ಕೊಟ್ಟ ಉತ್ತರವೇನು ಗೊತ್ತಾ..?

Facebook
Twitter
Telegram
WhatsApp

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲೆಲ್ಲಾ ನಿನ್ನೆಯಿಂದ ರ್ಯಾಪರ್, ನಟ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪೇರೆಂಟ್ಸ್ ಆಗುತ್ತಿದ್ದಾರೆ ಎಂಬುದೇ ದೊಡ್ಡ ಸುದ್ದಿಯಾಗಿತ್ತು. ಎಲ್ಲರೂ ತಮ್ಮ‌ಮನೆಯ ಸಂಭ್ರಮವೇನೋ ಎಂಬಂತೆ ಖುಷಿ ಪಟ್ಟರು, ವಿಶ್ ಮಾಡಿದರು. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ದಂಪತಿಗೆ ಶುಭವಾಗಲಿ ಎಂದು ಹರಸಿದರು. ಆದರೆ ಇದು ಸತ್ಯವೋ.. ಸುಳ್ಳೋ ಎಂಬುದನ್ನು ಇಂದು ಚಂದನ್ ಶೆಟ್ಟಿ ಅವರೇ ಪ್ರೂವ್ ಮಾಡಿದ್ದಾರೆ.

 

ನಿನ್ನೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಡಿಯೋವೊಂದನ್ನು ಮಾಡಿದ್ದರು. ಅದರಲ್ಲಿ Fat+Her=..? ಎಂಬಂತ ಕ್ಯಾಪ್ಶನ್ ಕೊಟ್ಟು ವಿಡಿಯೋ ಅಪ್ಲೋಡ್ ಮಾಡಿದ್ದರು. ಚಂದನ್ ಶೆಟ್ಟಿ‌ ಕೇಳಿದ ಪ್ರಶ್ನೆಗೆ ನಿವೇದಿತಾ ಗೌಡ ಫನ್ನಿ ಫನ್ನಿಯಾಗಿಯೇ ಉತ್ತರ ನೀಡುತ್ತಿದ್ದರು. ಆದರೆ ಅಭಿಮಾನಿಗಳೆಲ್ಲಾ, Fat+Her= Father ಎಂದೇ ಉತ್ತರ ನೀಡಿದ್ದರು. ಅಭಿನಂದನೆಗಳನ್ನು ಹೇಳಿದ್ದರು.

ಚಂದನ್ ಶೆಟ್ಟಿಗೆ ಅಭಿಮಾನಿಗಳು ಮಾತ್ರವಲ್ಲ ಆಪ್ತರು ಕೂಡ ಫೋನ್ ಮಾಡುವ ಮೂಲಕ, ಸಂದೇಶಗಳನ್ನು ಕಳುಹಿಸುವ ಮೂಲಕ ವಿಶ್ ಮಾಡಿದ್ದಾರೆ. ಇದು ಸೀರಿಯಸ್ ಆಗುವ ಮುನ್ನ ಚಂದನ್ ಶೆಟ್ಟಿ ಉತ್ತರ ನೀಡಿದ್ದಾರೆ. “ನಾನು ತಂದೆಯಾಗುತ್ತಿಲ್ಲ. ಅದು ರೀಲ್ಸ್ ಅಷ್ಟೇ‌. ನಾವೂ ಇನ್ನೂ ಮಗುವಿಗೆ ಸಿದ್ಧರಿಲ್ಲ. ಮಗುವಿನ ನಿರೀಕ್ಷೆಯಲ್ಲಿದ್ದಾಗ ಖಂಡಿತವಾಗಿಯೂ ಘೋಷಿಸುತ್ತೇವೆ” ಎಂದಿದ್ದಾರೆ. ಈ ರೀತಿ ದಂಪತಿಗೆ ವಿಶ್ ಮಾಡುತ್ತಿರುವುದು ಎರಡನೇ ಬಾರಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಡಿಗ ಸಮುದಾಯದ ಬೇಡಿಕೆಗಳ ಈಡೇರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಇಂದು ನಗರದ ಅರಮನೆ ಮೈದಾನದಲ್ಲಿ ಈಡಿಗ ಸಮುದಾಯದ ಬೃಹತ್ ಸಮಾವೇಶ ನಡೆದಿದೆ. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ತಾವು ಹಣಕಾಸು ಸಚಿವರಾಗಿದ್ದಾಗಿನ ಸಮಾವೇಶದ ಬಗ್ಗೆ ಮೆಲುಕು ಹಾಕಿದ್ದಾರೆ. ಈಡಿಗ ಸಮುದಾಯದಿಂದ ಹಲವು

ನಟ ಶಿವರಾಜ್ಕುಮಾರ್ ಅವರಿಗೆ ಬಿಗ್ ಆಫರ್ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಇಂದು ಈಡಿಗ ಸಮುದಾಯದ ಸಮಾವೇಶ ನಡೆಯುತ್ತಿದೆ. ಈ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಇದೇ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು

ಬಿಕೆ ಹರಿಪ್ರಸಾದ್ ಚಡ್ಡಿ ವಿಚಾರಕ್ಕೆ ಪ್ರಹ್ಲಾದ್ ಜೋಶಿ ಗರಂ..!

ಹುಬ್ಬಳ್ಳಿ: ಸಚಿವ ಸ್ಥಾನ ಸಿಗದೆ ಇರುವ ಕಾರಣಕ್ಕೆ ಬಿಕೆ ಹರಿಪ್ರಸಾದ್ ಕಾಂಗ್ರೆಸ್ ನಲ್ಲಿ ಕೆಂಡಾಮಂಡಲರಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಇತ್ತಿಚೆಗೆ ಪರೋಕ್ಷವಾಗಿಯೂ ಕಿಡಿಕಾರಿದ್ದರು. ಪಂಚೆ ಹಾಕಿಕೊಂಡು, ಹ್ಯೂಬ್ಲೋಟ್ ವಾಚ್ ಕಟ್ಟಿಕೊಂಡು, ಒಳಗೆ ಖಾಕಿ

error: Content is protected !!