Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕೊಹ್ಲಿ – ಗಂಭೀರ್ ಗಲಾಟೆಗೆ ಮಧ್ಯ ಪ್ರವೇಶಿಸಿದ ಹು-ಧಾ ಪೊಲೀಸರು ಏನಂದ್ರು ಗೊತ್ತಾ..?

---Advertisement---

 

 

ಹುಬ್ಬಳ್ಳಿ: ಎಲ್ಲಿಯೇ ಗಲಾಟೆ ಆದರೂ ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ದೂರು ದಾಖಲಾಗುತ್ತದೆ. ಆದ್ರೆ IPL ಪಂದ್ಯದ ವೇಳೆ ನಡೆದ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಹುಬ್ಬಳ್ಳಿ ಧಾರವಾಡ ಪೊಲೀಸ್ ಠಾಣೆಯವರು ಮಧ್ಯ ಪ್ರವೇಶಿಸಿದ್ದಾರೆ. ಇದನ್ನ ಫುಲ್ ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ. ಸೀರಿಯಸ್ ಗಲಾಟೆಯ ನಡುವೆ ಒಂದು ತಮಾಷೆಯ ಟ್ವೀಟ್ ಹರಿದು ಬಂದಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯವನ್ನು ಆರ್ಸಿಬಿ ಗೆದ್ದುಕೊಂಡಿತ್ತು. ಕೇವಲ 126 ರನ್ ಗಳಿಸಿದ್ದ ಲಕ್ನೋ ತಂಡವನ್ನು ಆರ್ಸಿಬಿ 108 ರನ್ ಗೆ ಅಲೌಟ್ ಮಾಡುವ ಮೂಲಕ ಜಯಬೇರಿ ಬಾರಿಸಿತ್ತು. ಇದು ಐಪಿಎಲ್ ವಲಯದಲ್ಲಿ ಸೌಂಡ್ ಮಾಡ್ತಿದೆ. ಈ ಘಟನೆ ಜಗಳದ ಹಂತಕ್ಕೆ ತಲುಪಿತ್ತು. ಇದಕ್ಕೆ ಸಂಬಂಧಿಸಿದಂತೆ ಹು-ಧಾ ಪೊಲೀಸ್ ಇಲಾಖೆ ತಮಾಷೆಯಾಗಿ ಟ್ವೀಟ್ ಮಾಡಿದೆ.

“ಅಂತಾ ಟೈಮ್ ನ್ಯಾಗ ನೀವ ನಮ್ಮ #ERSS112 ಗ ಕಾಲ್ ಮಾಡ್ಬೇಕಿತ್ರೀ..

ಯಾವುದೇ #ಗಂಭೀರ ಸಮಸ್ಯೆಗಳು ಉಂಟಾದಾಗ 112 ಗೆ ಕರೆ ಮಾಡಿ..
#ವಿರಾಟ ರೂಪದಲ್ಲಿ ಸಹಾಯ ಮಾಡಾಕ ಹುಧಾ ನಗರ ಪೋಲಿಸ್ ಸದಾ ಸಿದ್ಧವಾಗಿರುತ್ತದೆ.

ಗೊತ್ತಲ್ಲಾ ನಮ್ಮ ರೀಚ್ ಟೈಮ್..🙋

#Dial112 incase of any emergency..!

#RCBVSLSG #ViratKohli @RCBTweets” ಎಂದು ಟ್ವೀಟ್ ಮಾಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment