Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಹ್ಲಿ – ಗಂಭೀರ್ ಗಲಾಟೆಗೆ ಮಧ್ಯ ಪ್ರವೇಶಿಸಿದ ಹು-ಧಾ ಪೊಲೀಸರು ಏನಂದ್ರು ಗೊತ್ತಾ..?

Facebook
Twitter
Telegram
WhatsApp

 

 

ಹುಬ್ಬಳ್ಳಿ: ಎಲ್ಲಿಯೇ ಗಲಾಟೆ ಆದರೂ ಆಯಾ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ದೂರು ದಾಖಲಾಗುತ್ತದೆ. ಆದ್ರೆ IPL ಪಂದ್ಯದ ವೇಳೆ ನಡೆದ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಹುಬ್ಬಳ್ಳಿ ಧಾರವಾಡ ಪೊಲೀಸ್ ಠಾಣೆಯವರು ಮಧ್ಯ ಪ್ರವೇಶಿಸಿದ್ದಾರೆ. ಇದನ್ನ ಫುಲ್ ಸೀರಿಯಸ್ ಆಗಿ ತೆಗೆದುಕೊಳ್ಳಬೇಡಿ. ಸೀರಿಯಸ್ ಗಲಾಟೆಯ ನಡುವೆ ಒಂದು ತಮಾಷೆಯ ಟ್ವೀಟ್ ಹರಿದು ಬಂದಿದೆ.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪಂದ್ಯವನ್ನು ಆರ್ಸಿಬಿ ಗೆದ್ದುಕೊಂಡಿತ್ತು. ಕೇವಲ 126 ರನ್ ಗಳಿಸಿದ್ದ ಲಕ್ನೋ ತಂಡವನ್ನು ಆರ್ಸಿಬಿ 108 ರನ್ ಗೆ ಅಲೌಟ್ ಮಾಡುವ ಮೂಲಕ ಜಯಬೇರಿ ಬಾರಿಸಿತ್ತು. ಇದು ಐಪಿಎಲ್ ವಲಯದಲ್ಲಿ ಸೌಂಡ್ ಮಾಡ್ತಿದೆ. ಈ ಘಟನೆ ಜಗಳದ ಹಂತಕ್ಕೆ ತಲುಪಿತ್ತು. ಇದಕ್ಕೆ ಸಂಬಂಧಿಸಿದಂತೆ ಹು-ಧಾ ಪೊಲೀಸ್ ಇಲಾಖೆ ತಮಾಷೆಯಾಗಿ ಟ್ವೀಟ್ ಮಾಡಿದೆ.

“ಅಂತಾ ಟೈಮ್ ನ್ಯಾಗ ನೀವ ನಮ್ಮ #ERSS112 ಗ ಕಾಲ್ ಮಾಡ್ಬೇಕಿತ್ರೀ..

ಯಾವುದೇ #ಗಂಭೀರ ಸಮಸ್ಯೆಗಳು ಉಂಟಾದಾಗ 112 ಗೆ ಕರೆ ಮಾಡಿ..
#ವಿರಾಟ ರೂಪದಲ್ಲಿ ಸಹಾಯ ಮಾಡಾಕ ಹುಧಾ ನಗರ ಪೋಲಿಸ್ ಸದಾ ಸಿದ್ಧವಾಗಿರುತ್ತದೆ.

ಗೊತ್ತಲ್ಲಾ ನಮ್ಮ ರೀಚ್ ಟೈಮ್..🙋

#Dial112 incase of any emergency..!

#RCBVSLSG #ViratKohli @RCBTweets” ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!