Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಜ್ಯೋತಿ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಯಾವಾಗ ಗೊತ್ತ..?

Facebook
Twitter
Telegram
WhatsApp

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ ತಾವೂ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಈಗಾಗಲೇ ಶಕ್ತಿ ಯೋಜನೆಯನ್ನು ಮಹಿಳೆಯರೆಲ್ಲಾ ಪಡೆಯುತ್ತಿದ್ದಾರೆ. ಅದರ ಜೊತೆಗೆ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಸಂಕಷ್ಟು ಅರ್ಜಿಗಳು ಸಲ್ಲಿಕೆಯಾಗಿದೆ. ಇನ್ನು ಕೂಡ ಅರ್ಜಿ ಹಾಕುವವರು ಹಾಕುತ್ತಲೇ ಇದ್ದಾರೆ. ಆದರೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಯಾವುದು ಎಂಬ ಮಾಹಿತಿ ಇಲ್ಲಿದೆ.

ಗೃಹಜ್ಯೋತಿ ಯೋಜನೆಗೆ ಜೂನ್ 18ರಿಂದ ಅರ್ಜಿ‌ಸಲ್ಲಿಕೆಯಾಗುತ್ತಿದೆ. ಮೊದಲ ದಿನವೇ ಸುಮಾರು 55 ಸಾವಿರ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯೂನಿಟ್ ಗಳಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಸುಮಾರು 500ರಿಂದ 1200 ಯುನಿಟ್ ಬರುವವರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.

ಗೃಹಜ್ಯೋತಿ ಯೋಜನೆಗೆ ಕಡೆಯ ದಿನಾಂಕವನ್ನು ಘೋಷಣೆ ಮಾಡಿರಲಿಲ್ಲ. ಆದ್ರೆ ಈಗ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜುಲೈ 27ರಂದು ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ಇನ್ನು 10 ದಿನಗಳು‌ ಮಾತ್ರ ಬಾಕಿ ಉಳಿದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!