ಪ್ರಧಾನಿ ಮೋದಿಯವರು ಮಂಡ್ಯದಲ್ಲಿ‌ ಮಹಿಳೆಯೊಬ್ಬರ ಕಾಲಿಗೆ ಬಿದ್ದಿದ್ದೇಕೆ ಗೊತ್ತಾ..?

Facebook
Twitter
Telegram
WhatsApp

ಮಂಡ್ಯ: ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳ ಮಂಡ್ಯದಲ್ಲಿ ಪ್ರಧಾನಿ ಮೋದಿ ಅವರು ಮಹಿಳೆಯೊಬ್ಬರ ಕಾಲಿಗೆ ಬಿದ್ದ ದೃಶ್ಯ ಕಂಡು ಬಂದಿದೆ. ಯಾಕೆ..? ಏನು ಎಂಬ ವಿಚಾರವನ್ನು ಆ ಮಹಿಳೆಯೇ ಹೇಳಿದ್ದಾರೆ.

ಹೀಗೆ ಪ್ರಧಾನಿ ಮೋದಿ ಅವರು ಕಾಲಿಗೆ ಬೀಳಲು ಹೋದ ಮಹಿಳೆಯ ಹೆಸರು ಅನುರಾಧ ಅಂತ. ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ. ಮೋದಿಯವರನ್ನು ಹತ್ತಿರದಿಂದ ಕಂಡಂತ ಅನುರಾಧ ಅವರಿಗೆ ಬಹಳ ಸಂತಸವಾಗಿ, ಅವರ ಕಾಲಿಗೆ ಬೀಳಲು ಹೋಗಿದ್ದಾರೆ. ಆದರೆ ಪ್ರಧಾನಿಯೇ ವಾಪಾಸ್ ಅವರ ಕಾಲಿಗೆ ಬಿದ್ದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅನುರಾಧ, ನರೇಂದ್ರ ಮೋದಿಜೀ ಅವರನ್ನು ನೋಡಿದ ಖುಷಿ. ಮತ್ತೊಂದು ಕಡೆ ದೇವರ ನನ್ನ ಎದುರು ನಿಂತಂತೆ ಫೀಲ್ ಆಗಿ ಅವರ ಕಾಲಿಗೆ ಬೀಳಲು ಹೋದೆ. ಆದ್ರೆ ಅವರೇ ನನ್ನ ಕಾಲಿಗೆ ಬಿದ್ದು ಬಿಟ್ಟರೂ. ನಂಗೆ ಏನು ಮಾಡಬೇಕೆಂದು ತಿಳಿಯದೆ ಕೆಳಗೆ ಕೂತುಬಿಟ್ಟೆ. ಅವರನ್ನು ನೋಡಬೇಕೆಂಬ ಕನಸು ನಮ್ಮ ಬಿಜೆಪಿ ನಾಯಕರಿಂದ ನನಸಾಗಿದೆ. ಮೋ್ಇಯವರಾಗಲಿ, ಅಮಿತ್ ಶಾ ಅವರಾಗಲಿ ಹೆಣ್ಣುಮಕ್ಕಳಿಗೆ ತುಂಬಾ ಗೌರವ ಕೊಡುತ್ತಾರೆ. ಅದಕ್ಕೆ ಸಾಕ್ಷಿ ಎಂಬಂತೆ ನಿರ್ಮಲಾ ಸೀತರಾಮನ್, ಶೋಭಾ ಕರಂದ್ಲಾಜೆ ಇದ್ದಾರೆ. ನಮ್ಮ ಜಿಲ್ಲೆಯಲ್ಲಿ ನಾವೂ ಬಿಜೆಪಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ. ಮೋದಿ ಅವರು, ಅಮಿತ್ ಶಾ ಅವರು ನಮಗೆ ಹುಮ್ಮಸ್ಸು ತುಂಬಿ ಹೋಗಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಮಧುರ ಪ್ರೇಮ, ಆಪ್ತರಿಂದ ಸಹಾಯ, ಸ್ವಂತ ಉದ್ಯಮದಾರರಿಗೆ ಧನ ಲಾಭ

ಈ ರಾಶಿಯವರ ದಾಂಪತ್ಯ ಮಧುರ ಪ್ರೇಮ, ಆಪ್ತರಿಂದ ಸಹಾಯ, ಸ್ವಂತ ಉದ್ಯಮದಾರರಿಗೆ ಧನ ಲಾಭ, ಉದ್ಯೋಗದಲ್ಲಿ ಪ್ರಮೋಷನ್, ವಿವಾಹ ಆಕಾಂಕ್ಷಿಗಳಿಗೆ ವಿಳಂಬ, ಬುಧವಾರ- ರಾಶಿ ಭವಿಷ್ಯ ಅಕ್ಟೋಬರ್-4,2023 ಸೂರ್ಯೋದಯ: 06.09 AM, ಸೂರ್ಯಾಸ್ತ :

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ :  ಡಿ. ಸುಧಾಕರ್

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ :  ಡಿ. ಸುಧಾಕರ್ ಚಿತ್ರದುರ್ಗ ಅ. 03 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ರಾಷ್ಟ್ರದ 02 ನೇ ಅತ್ಯುತ್ತಮ ಡಿ.ಸಿ.ಸಿ.

ಶಿವಮೊಗ್ಗ ಗಲಾಟೆ ಬಗ್ಗೆ ಏರುಧ್ವನಿಯಲ್ಲಿ ಪ್ರಶ್ನಿಸಿದ ಮಹಿಳೆಗೆ ಸಚಿವ ಮಧು ಬಂಗಾರಪ್ಪ ಕೊಟ್ಟ ಉತ್ತರವೇನು..?

    ಶಿವಮೊಗ್ಗ: ಈದ್ ಮಿಲಾದ್ ವೇಳೆ ಶಿವಮೊಗ್ಗದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಲು ಇಂದು ಸಚಿವ ಮಧು ಬಂಗಾರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸ್ಥಳಕ್ಕೂ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

error: Content is protected !!