Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೈದ್ಯರ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಚಿನ್ಮೂಲಾದ್ರಿ ವತಿಯಿಂದ ವೈದ್ಯರಿಗೆ ಸನ್ಮಾನ

Facebook
Twitter
Telegram
WhatsApp

ಚಿತ್ರದುರ್ಗ: ರೋಟರಿ ಕ್ಲಬ್ ಚಿನ್ಮೂಲಾದ್ರಿ ವತಿಯಿಂದ ರೋಟರಿ ವರ್ಷದ ಮೊದಲ ವಾರದ ಸಭೆ ಕ್ಲಬ್‍ನ ಅಧ್ಯಕ್ಷರಾದ ರೊ.ಈ.ಅರುಣ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರೋಟರಿ ಬಾಲಭವನದಲ್ಲಿ ನಡೆಯಿತು.

ವೈದ್ಯರ ದಿನಾಚರಣೆಯ ವಿಶೇಷವಾಗಿದ್ದರಿಂದ ಹಿರಿಯ ವೈದ್ಯಾಧಿಕಾರಿ ಡಾ.ರವಿಕುಮಾರ್, ಡಾ.ಸುಜಯ್, ಕ್ಲಬ್‍ನ ಸದಸ್ಯರು ಹಾಗೂ ದಂತ ವೈದ್ಯರಾದ ರೊ.ಡಾ.ಸುಧಾ ಜಗದೀಶ್ ಇವರುಗಳನ್ನು ಸನ್ಮಾನಿಸಲಾಯಿತು.

ಝೋನ್ ಎಜಿ ರೊ.ಗಾಯಿತ್ರಿ ಶಿವರಾಂ, ಕಾರ್ಯದರ್ಶಿ ರೊ.ಶ್ರೀನಿವಾಸ್ ಮಳಲಿ, ಐಪಿಪಿ ರೊ.ಚಲುವರಾಜ್, ಕ್ಲಬ್‍ನ ಸದಸ್ಯರುಗಳು ಸಭೆಯಲ್ಲಿ ಹಾಜರಿದ್ದರು.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!