Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನನ್ನು ಹಗುರವಾಗಿ ಪರಿಗಣಿಸಬೇಡಿ : ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಯಾವುದೋ ಮತ ಬ್ಯಾಂಕ್ ಗಾಗಿ ನಾನು ನನ್ನ ಧ್ವನಿ ಎತ್ತಿಲ್ಲ. ಅನ್ಯಾಯದ ವಿರುದ್ಧ ಧ್ವನಿ ಎತ್ತದೆ ಇದ್ದರೆ ಧ್ವನಿ ಎತ್ತುವುದು ಜೆಡಿಎಸ್ ಅನ್ನೋದನ್ನು ಹಲವಾರು ಬಾರಿ ತೋರಿಸಿದ್ದೇವೆ. ಇವತ್ತಿನ ಬೆಲೆ ಏರಿಕೆ ವಿಚಾರದಲ್ಲಿ ಬೊಮ್ಮಾಯಿ ಅವರಿಗೆ ಹೇಳುತ್ತೇನೆ, ಕೇಂದ್ರ ಸರ್ಕಾರದ ಜೊತೆ ಮಾತುಕತೆಗೆ ಹೋಗಿದ್ರಲಗಲ ಬಂದು ಮೊದಲು ಈ ಬೆಲೆ ಏರಿಕೆ ವಿಚಾರದಲ್ಲಿ ನಾಡಿನ ಜನರ ಆಕ್ರೋಶವೇನಿದೆ ಇದನ್ನು ಕೇಂದ್ರ ಸರ್ಕಾರಕ್ಕೆ ಮುಟ್ಟಿಸಿ ಎಲ್ಲವನ್ನು ಸರಿಪಡಿಸುವ ಜವಬ್ದಾರಿ ನಿಮ್ಮ ಮೇಲಿದೆ.

ಸರ್ವ ಮನಸ್ಕರ ಜೊತೆ ಚರ್ಚೆ ಮಾಡಿ, ಶಾಂತಿಯುತ ಹೋರಾಟ ಘೋಷಣೆ ಮಾಡಿದ್ದೇನೆ. ನಿಮಗೆ ರಂಜಾನ್ ಹಬ್ಬ ಮುಗಿ
ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತಿದ್ದೇನೆ. ನೀವೂ ನನ್ನನ್ನು ಲಘುವಾಗಿ ಪರಿಗಣಿಸಿದ್ರೆ, ಯಾವ ಯಡಿಯೂರಪ್ಪ ಸರ್ಕಾರದಲ್ಲಿ ಅಪ್ಪ ಮಗನನ್ನು ಮುಗಿಸ್ತೀನಿ ಅಂತ ಹೇಳಿದ್ರು. ಆ ಮಾತನ್ನು ಹೇಳಿದ್ಮೇಲೆ ಶುರು ಮಾಡಿದ್ರು. ಏನಾಯ್ತು ಅನ್ನೋದು ಇತಿಹಾಸವಿದೆ. ಆ ರೀತಿಯ ವಾತಾವರಣ ನಿರ್ಮಾಣ ಮಾಡುವುದು ಬೇಡ. ನಮ್ಮ ನಾಡು ಸರ್ವಜನಾಂಗದ ಶಾಂತಿಯ ತೋಟ. ಇದಕ್ಕೆ ಧಕ್ಕೆಯುಂಟು ಮಾಡಬೇಡಿ ಎಂದಿದ್ದಾರೆ.

ಕಾಶ್ಮೀರ್ ಪೊಐಲ್ಸ್ ಗೆ 100% ಟ್ಯಾಕ್ಸ್ ಫ್ರೀ ಕಟ್ಟಿದ್ರಲ್ಲ, ಜನ ದುಡ್ಡು ಕೊಟ್ಟು ಸಿನಿಮಾ ನೋಡ್ತಾರಲ್ಲ ಆ ಹಣದಲ್ಲಿ ಸಂಬಳ ಕೊಡೋಸಕ್ಕೆ ಆಗ್ತಾ ಇರ್ಲಿಲ್ವಾ. ನಿಮ್ಗೆನಾದ್ರೂ ಮನುಷ್ಯತ್ವ ಇದೆಯಾ. ಇದನ್ನೇನಾ ನಮ್ಮ ಹಿಂದೂ ಧರ್ಮ ನಿಮಗೆ ಹೇಳಿರೋದು. ಬದುಕಿನ ಜೊತೆ ಚೆಲ್ಲಾಟವಾಡಿ ಅಂತ ಹಿಂದೂ ಧರ್ಮ ಹೇಳುತ್ತಾ. ಅತಿಥಿ ಉಪನ್ಯಾಸಕರನ್ನು ಬೀದಿ ಪಾಲು ಮಾಡಿದ್ರಿ. ಯಾವ್ಯಾವ ರೀತಿಯಲ್ಲಿ ಸರ್ಕಾರ ನಡೆಸುತ್ತಾ ಇದ್ದೀರಿ. ಇದು ನಿಮ್ಮ ಹಿಂದೂ ಧರ್ಮವಾ..? ಇದನ್ನೇ ನಾನೂ ಖಂಡಿಸ್ತಾ ಇರೋದು. ಸರ್ಕಾರಕ್ಕೆ ನಾನು ಎಚ್ಚರಿಕೆ ಕೊಡುತ್ತಿರೋದು. ನಿಮ್ಮ ತಪ್ಪುಗಳನ್ನು ತಿದ್ದಿಕೊಳ್ಳಿ ಎಂದಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!