Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲಾ ವಿಷಯದಲ್ಲೂ ರಾಜಕೀಯ ಮಾಡಬಾರದು : ಕೇಂದ್ರದ ಪರ ಸಂಸದೆ ಸುಮಲತಾ ಬ್ಯಾಟಿಂಗ್

Facebook
Twitter
Telegram
WhatsApp

ಮಂಡ್ಯ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ 14ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್ ಪರಿಸ್ಥಿತಿ ತೀರಾ ಕೆಟ್ಟ ಪರಿಸ್ಥಿತಿಯಲ್ಲಿದೆ. ತೈಲ ಘಟಕವನ್ನು ಸ್ಪೋಟಿಸಿದೆ. ಅಕ್ಷರಶಃ ಯುದ್ಧ ಭೂಮಿ ಸ್ಮಶಾನದಂತಾಗಿದೆ. ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ.

ವೈದ್ಯಕೀಯ ವಿದ್ಯಾಭ್ಯಾಸಕ್ಕೆಂದು ಉಕ್ರೇನ್ ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿಗಳಲ್ಲೂ ಆತಂಕವಿದೆ. ಸಾಧ್ಯವಾದಷ್ಟು ಶ್ರಮವಹಿಸಿ, ಭಾರತ ಸರ್ಕಾರ ವಿದ್ಯಾರ್ಥಿಗಳನ್ನ ಭಾರತಕ್ಕೆ ಕರೆ ತರುತ್ತಿದೆ. ಈ ಮಧ್ಯೆ ಹಲವರು ಭಾರತ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ, ವ್ಯಂಗ್ಯವಾಡಿದ್ದಾರೆ, ಟ್ರೋಲ್ ಮಾಡಿದ್ದಾರೆ.

ಇದೀಗ ಇದೇ ವಿಚಾರವಾಗಿ ಸಂಸದೆ ಸುಮಲತಾ ಕೇಂದ್ರದ ಪರ ಬ್ಯಾಟ್ ಬೀಸಿದ್ದಾರೆ. ಮಂಡ್ಯದ ನಗರದಲ್ಲಿ ಮಾತನಾಡಿದ ಅವರು, ಅಲ್ಲಿನ ಪರಿಸ್ಥಿತಿ ಅರ್ಥ ಮಾಡಿಕೊಂಡು ಮಾತನಾಡಬೇಕು. ವಿದೇಶಾಂಗ ಕಾರ್ಯವೈಖರಿಯ ಬಗ್ಗೆ ಗೊತ್ತಿದೆ. ಪ್ರತಿ ವಿಷಯವನ್ನು ರಾಜಕೀಯ ಮಾಡಬಾರದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!