Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 8 ರಂದು ಸಂಪೂರ್ಣ ಸೂರ್ಯಗ್ರಹಣ ಭಯ ಬೇಡ : ಎಚ್.ಎಸ್.ಟಿ.ಸ್ವಾಮಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಏ. 06 :  ಏಪ್ರಿಲ್ 8 ರಂದು ಸಂಭವಿಸಲಿರುವ ಸಂಪೂರ್ಣ ಸೂರ್ಯಗ್ರಹಣ ಜನರಲ್ಲಿ ಭಯ, ಆತಂಕ ಮೂಡಿಸಿದೆ. ವೈಜ್ಞಾನಿಕವಾಗಿ ಗ್ರಹಣವು ಬಾಹ್ಯಾಕಾಶದಲ್ಲಿ ನಡೆಯುವ ನೆರಳು ಬೆಳಕಿನ ಆಟ. ಸೂರ್ಯನ ಸುತ್ತ ಭೂಮಿ, ಭೂಮಿಯ ಸುತ್ತ ಚಂದ್ರ ಸುತ್ತುವಾಗ ಈ ಮೂರು ಆಕಾಶಕಾಯಗಳು ಒಂದೇ ನೇರದಲ್ಲಿ ಬಂದಾಗ ಗ್ರಹಣಗಳು ಸಂಭವಿಸುತ್ತವೆ.

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯಗ್ರಹಣ, ಸೂರ್ಯ ಮತ್ತು ಚಂದ್ರನ ನಡುವೆ ಭೂಮಿ ಬಂದಾಗ ಚಂದ್ರಗ್ರಹಣಗಳು ಸಂಭವಿಸುತ್ತವೆ. ಏಪ್ರಿಲ್ 8 ರಂದು ಅಮಾವಾಸ್ಯೆ ಯಂದು ನಡೆಯಲಿರುವ ಈ ಗ್ರಹಣವು ನಮ್ಮ ಭಾರತದಲ್ಲಿ  ಗೋಚರಿಸುವುದಿಲ್ಲ.

ಕೇವಲ 8 ನಿಮಿಷಗಳ ಕಾಲ ಮಧ್ಯಾಹ್ನದ ಸಮಯದಲ್ಲಿ ಅಂದರೆ ಭಾರತೀಯ ಕಾಲಮಾನ ರಾತ್ರಿ 9.20 ರಿಂದ 1.25 ರವರೆಗೆ. ಅಲ್ಲಿ ಮದ್ಯಾಹ್ನ ಕತ್ತಲು ಆವರಿಸುವ
ಈ-ಸಂಪೂರ್ಣ ಸೂರ್ಯಗ್ರಹಣವನ್ನು ನೋಡಲು ಜನ ಕಾತರರಾಗಿದ್ದಾರೆ. ಇದು ಉತ್ತರ ಅಮೆರಿಕಾ, ಕೆನಡಾ, ಮೆಕ್ಸಿಕೊ ಮುಂತಾದ ಪ್ರದೇಶಗಳಲ್ಲಿ ಗೋಚರಿಸುತ್ತದೆ. ಇದರಿಂದ ಯಾವುದೇ ರೀತಿಯ ಆತಂಕ, ಭಯ ಬೇಡ. ಗ್ರಹಣದ ಬಗ್ಗೆ ವೈಜ್ಞಾನಿಕ ಮನೋಭಾವದ ಅಗತ್ಯತೆ ಇದೆ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ.ಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಚ್.ಎಸ್.ಟಿ.ಸ್ವಾಮಿ
ಹವ್ಯಾಸಿ ಖಗೋಳ ವೀಕ್ಷಕ,
ಚಿತ್ರದುರ್ಗ
ಮೊ : 94485 65534

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!