Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂಗ್ಲಿಷ್ ಭಾಷೆಗಾಗಿ ಕನ್ನಡ ಬಿಡಬೇಡಿ : ಸುಧಾಮೂರ್ತಿ ಕಿವಿಮಾತು

Facebook
Twitter
Telegram
WhatsApp

ಬೆಂಗಳೂರು: ಕನ್ನಡದವರೇ ಕನ್ನಡ ಮಾತನಾಡದೆ, ಕನ್ನಡದ ಉಳಿವಿಗಾಗಿ ಹೋರಾಟ ಶುರು ಮಾಡಿರುವುದೇ ದುರದೃಷ್ಟಕರ. ಕನ್ನಡದ ನೆಲದಲ್ಲಿ ಬೇರೆ ಭಾಷೆಗೇನೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತಿದೆ. ಕನ್ನಡವನ್ನು ಮರೆಯಬೇಡಿ ಎಂದು ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರು ಕೂಡ ಮನವಿ ಮಾಡಿಕೊಂಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಧಾಮೂರ್ತಿ ಅವರು, ಇಂಗ್ಲಿಷ್ ಮಾತನಾಡಬೇಕು ಅಂತ ಕನ್ನಡವನ್ನು ಮರೆಯಬೇಡಿ ಎಂದಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಅಂದರೆ ಕನ್ನಡ. ಮಕ್ಕಳ ಮನಸ್ಸು ಯಾವುದೇ ಪೂರ್ವ ಪೀಡತವಾಗಿರದೇ ಇರಲಿ. ನಾನು ಮಕ್ಕಳ ಪುಸ್ತಕ ಬರೆದಾಗ ಮಕ್ಕಳನ್ನೆ ಕೇಳುತ್ತೀನಿ, ಏನಾದರೂ ತಪ್ಪಿದ್ದರೆ ಹೇಳಿ ಅಂತ. ಬ್ರೈಟ್ ಐಡಿಯಾ ಬರುವುದೇ ಮಕ್ಕಳಿಂದ ಎಂದು ಹೇಳುವ ಮೂಲಕ ಕನ್ನಡ ಬಳಸಿ, ಕನ್ನಡ ಉಳಿಸಿ ಎಂಬ ಕಿವಿ ಮಾತು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬೇರೆ ರಾಜ್ಯದಿಂದ ಬಂದವರೇ ಹೆಚ್ಚು. ಎಲ್ಲಾ ಅಂಗಡಿಗಳು, ಶಾಪ್ ಗಳಲ್ಲೂ ಕನ್ನಡದ ಬೋರ್ಡ್ ಕಡ್ಡಾಯ ಮಾಡಲಾಗಿದೆ. ಆದರೂ ಕೆಲವೊಂದು ಕಡೆ ಆ ಕಡ್ಡಾಯದ ನೀತಿ ಕಾಣಿಸುವುದಿಲ್ಲ. ಹೀಗಾಗಿ ಇತ್ತಿಚೆಗೆ ಕನ್ನಡಪರ ಸಂಘಟನೆಗಳು ದೊಡ್ಡ ಹೋರಾಟವನ್ನೇ ಮಾಡಿದ್ದಾರೆ. ಕನ್ನಡ ಬಳಕೆ ಕಡ್ಡಾಯಕ್ಕಾಗಿ ಪ್ರತಿಭಟನೆ ನಡೆಸಿ ಜೈಲು ಸೇರಿದ್ದಾರೆ. ಇನ್ನು ಹಲವು ಕನ್ನಡ ಪರ ಹೋರಾಟಗಾರರಿಗೆ ಜೈಲುವಾಸವೇ ಮುಂದುವರೆದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!