ಡಾ.ಡಿ.ವೀರೇಂದ್ರ ಹೆಗಡೆರವರಿಂದ ದೇವಸ್ಥಾನದ ಜೀರ್ಣೋದ್ದಾರಕ್ಕೆ ಐದು ಲಕ್ಷ ರೂಪಾಯಿ ಡಿ.ಡಿ. ಹಸ್ತಾಂತರ

0 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.25 : ತಾಲ್ಲೂಕಿನ ಅನ್ನೆಹಾಳ್ ಗ್ರಾಮದಲ್ಲಿರುವ ಜಂಪಣ್ಣಸ್ವಾಮಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಮಂಜೂರು ಮಾಡಿರುವ ಐದು ಲಕ್ಷ ರೂ.ಗಳ ಡಿ.ಡಿ.ಯನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ ದೇವಸ್ಥಾನದ ಟ್ರಸ್ಟಿಗಳಿಗೆ ಹಸ್ತಾಂತರಿಸಿದರು.

ಸಿರಿಗೆರೆ ತಾಲ್ಲೂಕು ಯೋಜನಾಧಿಕಾರಿ ರವಿಚಂದ್ರನ್, ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಸ್ವ-ಸಹಾಯ ಪ್ರಗತಿ ಬಂಧು ಸಂಘಧ ಸದಸ್ಯರು ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks