Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಲಿತ ಸಿಎಂ ಧ್ವನಿ ಎತ್ತಿದ ಬೆಂಬಲಿಗರು : ನೀವೂ ಇಲ್ಲಿ ಕೂಗಿದ್ರೆ, ಅಲ್ಲಿ ಹೊಡೆತ ಬೀಳುತ್ತೆ ಎಂದ ಪರಮೇಶ್ವರ್..?

Facebook
Twitter
Telegram
WhatsApp

ತುಮಕೂರು: ದಲಿತ ಸಿಎಂ ವಿಚಾರ ಆಗಾಗ ಸದ್ದು ಮಾಡ್ತಾನೆ ಇರುತ್ತೆ. ಇದೀಗ ಮತ್ತೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದಲಿತ ಸಿಎಂ ಆಗ್ಬೇಕು ಅನ್ನೋ ಸದ್ದು ಜೋರಾಗಿ ಕೇಳಿಸಿದೆ.

ಜಿಲ್ಲೆಯ ಕೊರಟಗೆರೆಯ ಚಿಕ್ಕಗುಂಡಕಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಪರಮೇಶ್ವರ್ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಅವರ ಬೆಂಬಲಿಗರು ಪರಮೇಶ್ಚರ್ ಸಿಎಂ ಆಗುವ ಬಗ್ಗೆ ಕೂಗು ಕೇಳಿ ಬಂದಿದೆ. ತಕ್ಷಣ ಪರಮೇಶ್ವರ್ ಅದಕ್ಕೆ ಸಲಹೆ ನೀಡಿದ್ದಾರೆ.

ನಾನೂ ಸಿಎಂ ಆಗ್ಬೇಕುವಾಂತ ಕೂಗ್ಬೇಡಿ. ಆಮೇಲೆ ಒಳಗೊಳಗೆ ಸಂಚು ಶುರುವಾಗುತ್ತೆ. ಈ ವಿಚಾರ ಎತ್ತಿದ್ರೆ ನನಗೆ ತುಂಬಾ ಕಷ್ಟವಾಗುತ್ತೆ. ನೀವು ಇಲ್ಲಿ ಕೂಗೋಕೆ ಶುರು ಮಾಡಿದ್ರೆ, ನನಗೆ ಅಲ್ಲಿ ಹೊಡೆತ ಬೀಳುತ್ತೆ. ನೀವೂ ಮನಸ್ಸಿನಲ್ಲಿ ಬೇಕಾದ್ರೆ ಹೇಳಿಕೊಳ್ಳಿ.

ನಿಮ್ಮ ಆಶೀರ್ವಾದ ಮತ್ತು ಪರಮಾತ್ಮನ ಆಶೀರ್ವಾದ ಇದ್ದರೆ ಖಂಡಿತ ನಾನು ಮುಖ್ಯಮಂತ್ರಿ ಆಗ್ತೇನೆ. ಅಷ್ಟೇ ಅಲ್ಲ‌ ಮುಖ್ಯಮಂತ್ರಿ ಸ್ಥಾನವನ್ನ ಯಾರಿಗೆ ನೀಡ್ಬೇಕು ಅನ್ನೋದು ವರಿಷ್ಠರಿಗೆ ತಿಳಿದಿದೆ ಎಂದಿದ್ದಾರೆ. ಆದರೂ ಬೆಂಬಲಿಗರಿಗೆ ಬುದ್ಧಿ ಹೇಳುವ ಮೂಲಕ ಸಿಎಂ ಆಗುವ ಆಸೆಯನ್ನ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!