Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಜಿಟಿಟಿಸಿಯಲ್ಲಿ ಡಾ.ಪುನೀತ್ ರಾಜ್‍ಕುಮಾರ್ ಜನ್ಮ ದಿನ ಆಚರಣೆ

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.18) : ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರನ್ನ ಡಾ.ಪುನೀತ್ ರಾಜ್‍ಕುಮಾರ್ ಜನ್ಮ ದಿನಾಚರಣೆ ಅಂಗವಾಗಿ “ಸ್ಫೂರ್ತಿ ದಿನ” ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರನಾಯಕ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಪ್ರಸ್ತುತ ಸಮಸ್ಯೆಗಳಾದ ಸೈಬರ್ ಕ್ರೈಮ್, ಅತೀಯಾದ ಮೊಬೈಲ್ ಬಳಕೆ ಹಾಗೂ ಹೆಲ್ಮೆಟ್ ಕಡ್ಡಾಯ ಇವುಗಳ ಬಗ್ಗೆ ಜಾಗೃತಿ ಮೂಡಿಸಿದರು.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಬಿ.ಅರುಣ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಫೂರ್ತಿ ದಿನದ ಮಹತ್ವದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಿಟಿ ಉಪನ್ಯಾಸಕ ಪ್ರದೀಪ್, ಜಿಟಿಟಿಸಿಯ ಕೆ.ಪಿ.ಕಾಟೇಗೌಡ ಮತ್ತು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಇದ್ದರು. ಮನೋಜ್ ಎಸ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...