Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನ..? ಗ್ಯಾಸ್ಟ್ರಿಕ್‌ ಸಮಸ್ಯೆನಾ.. ನಿಜಕ್ಕೂ ಆತ್ಮಹತ್ಯೆಗೆ ಯತ್ನವಾ..?

Facebook
Twitter
Telegram
WhatsApp

ಬಿಗ್ ಬಾಸ್ ಸೀಸನ್ 10 ಮನರಂಜನೆಯ ಜೊತೆಗೆ ಈ ಬಾರಿ ವಿವಾದಕ್ಕೆ ಈಡಾಗಿದ್ದೆ ಹೆಚ್ಚು. ವರ್ತೂರು ಸಂತೋಷ್ ಮೊದಲೇ ಜೈಲಿಗೆ ಹೋಗಿ ಬಂದ್ರು. ಈಗ ಮತ್ತೆ ಪೊಲೀಸರು ಭೇಟಿ ಕೊಟ್ಟು ಬಂದಿದ್ದಾರೆ. ಸದ್ಯ ಈ ಸೀಸನ್ ನಲ್ಲಿ ಇರುವ ಸ್ಪರ್ಧಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆ ಕುಂಬಳಗೋಡು ಪೊಲೀಸರು ಬಿಗ್ ಬಾಸ್ ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಬಂದಿದ್ದಾರೆ.

ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ರೆಗ್ಯೂಲರ್ ಆಗಿ ತಪಾಸಣೆ ಮಾಡುವುದು ಸಂಜೀವಿನಿ ಆಸ್ಪತ್ರೆ. ಪ್ರತಾಪ್ ಅವರಿಗೂ ಸಂಜೀವಿನಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆಯನ್ನು ನೀಡಲಾಗಿದೆ. ಈ ಸಂಬಂಧ ಅಲ್ಲಿನ ವೈದ್ಯರು ನಡೆದ ಘಟನೆಯನ್ನು ವಿವರಿಸಿದ್ದಾರೆ.

 

ಡ್ರೋನ್ ಪ್ರತಾಪ್ ಅವರನ್ನು ಆಸ್ಪತ್ರೆಗೆ ಕರೆತಂದಾಗ ಮಧ್ಯರಾತ್ರಿಯಾಗಿತ್ತು. ಅವರೆ ಏನೇನು ಆಗಯತ್ತಿದೆ ಎಂಬುದನ್ನು ಹೇಳಿದರು‌. ಸ್ವಲ್ಪ ಸುಸ್ತಾಗಿದ್ದರು. 8-10 ಸಲ ಲೂಸ್ ಮೋಷನ್ ಆಗಿತ್ತಂತೆ. ಅದಾದ ಮೇಲೆ ವಾಮಿಂಟಿಂಗ್ ಕೂಡ ಆಗಿತ್ತು. ಇಲ್ಲಿಗೆ ಬಂದ ಮೇಲೆ ಎಲ್ಲಾ ರೀತಿಯ ತಪಾಸಣೆ ನಡೆಸಿದ್ದೀವಿ. ಬಿಪಿ ಕೂಡ ಚೆಕ್ ಮಾಡಿದ್ವಿ. ಕಡಿಮೆ ಇತ್ತು. ಒಂದು ಐಸಿಯುನಲ್ಲಿ ಇಟ್ಟಿದ್ದೆವು. ಇವತ್ತು ಸರಿ ಇದ್ದರು. ಬಳಿಕ ರಕ್ತ ಪರೀಕ್ಷೆ ಎಲ್ಲಾ ಮಾಡಿದ್ದೀವಿ. ಆರೋಗ್ಯ ಸರಿಯಾಗಿದ್ದರಿಂದ ಇವತ್ತು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದೇವೆ. ಮಾತ್ರೆಯೆಲ್ಲಾ ತೆಗೆದುಕೊಂಡಿರುವ ಉಅವ ಲಕ್ಷಣಗಳು ಕಾಣಿಸಲಿಲ್ಲ. ಗ್ಯಾಸ್ಟ್ರಿಕ್‌ ಸಮಸ್ಯೆ ಆಗಿದ್ದರಿಂದ ಲೂಸ್ ಮೋಷನ್ ಆಗಿದೆ. ಸೂಸೈಡ್ ಅಟೆಮ್ಟ್ ಆಗಿರುವ ಲಕ್ಷ ಕಂಡು ಬಂದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!