ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಆರಂಭದಲ್ಲಿ ಕೈ ಕೊಟ್ಟಿದ್ದ ಮುಂಗಾರು ಬಳಿಕ ಚುರುಕುಗೊಂಡಿತ್ತು. ಇದೀಗ ರಾಜ್ಯದೆಲ್ಲೆಡೆ ಜೋರು ಮಳೆಯಾಗುತ್ತಿದೆ. ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡದ ಭಾಗದಲ್ಲಂತೂ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಓಡಾಡಲು ಇದ್ದ ಸಂಪರ್ಕ ಸೇತುವೆಗಳು ಕುಸಿತಗೊಂಡಿವೆ. ಮನೆಗಳು ಕುಸಿತಗೊಂಡಿವೆ. ಜನಜೀವನ ಅಸ್ತವ್ಯಸ್ತವಾಗಿದ್ದು ಇದರ ನಡುವೆ ಸಾವು – ನೋವುಗಳು ಸಂಭವಿಸಿವೆ.
ಕಲಬುರಗಿ, ಉಡುಪಿ, ಭದ್ರಾವತಿ, ಹೊನ್ನಾವರ, ಹಾವೇರಿ ಸೇರಿದಂತೆ ಕೆಲ ಭಾಗದಲ್ಲಿ ಜನ ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ ರೀಲ್ಸ್ ಮಾಡಲು ಹೋಗಿ, ನೀರಿನ ಸೌಂದರ್ಯ ನೋಡಲು ಹೋಗಿ ಸಾವನ್ನಪ್ಪಿದವರು ಇದ್ದಾರೆ. ಮಳೆಯಿಂದಾಗಿ ಆರು ಜನ ಸಾವನ್ನಪ್ಪಿದ್ದಾರೆ.
ಇನ್ನು ಇಂದು ನಾಳೆ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಹಾಗೆ ನೀರಿನ ಅಪಾಯ ಇರುವ ಕಡೆಗೆ ಜನ ಪ್ರವಾಸ ಹೋಗುವುದು, ಸೌಂದರ್ಯ ಸವಿಯಲು ಹೋಗುವುದನ್ನು ನಿಲ್ಲಿಸಬೇಕು ಸೂಚನೆ ನೀಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್