Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ : ಹಲವೆಡೆ ಸಾವು ನೋವು…!

Facebook
Twitter
Telegram
WhatsApp

 

ಆರಂಭದಲ್ಲಿ ಕೈ ಕೊಟ್ಟಿದ್ದ ಮುಂಗಾರು ಬಳಿಕ ಚುರುಕುಗೊಂಡಿತ್ತು. ಇದೀಗ ರಾಜ್ಯದೆಲ್ಲೆಡೆ ಜೋರು ಮಳೆಯಾಗುತ್ತಿದೆ. ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡದ ಭಾಗದಲ್ಲಂತೂ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಓಡಾಡಲು ಇದ್ದ ಸಂಪರ್ಕ ಸೇತುವೆಗಳು ಕುಸಿತಗೊಂಡಿವೆ. ಮನೆಗಳು ಕುಸಿತಗೊಂಡಿವೆ. ಜನಜೀವನ ಅಸ್ತವ್ಯಸ್ತವಾಗಿದ್ದು ಇದರ ನಡುವೆ ಸಾವು – ನೋವುಗಳು ಸಂಭವಿಸಿವೆ.

ಕಲಬುರಗಿ, ಉಡುಪಿ, ಭದ್ರಾವತಿ, ಹೊನ್ನಾವರ, ಹಾವೇರಿ ಸೇರಿದಂತೆ ಕೆಲ ಭಾಗದಲ್ಲಿ ಜನ ಮಳೆಯಿಂದಾಗಿ ಸಾವನ್ನಪ್ಪಿದ್ದಾರೆ‌ ರೀಲ್ಸ್ ಮಾಡಲು ಹೋಗಿ, ನೀರಿನ ಸೌಂದರ್ಯ ನೋಡಲು ಹೋಗಿ ಸಾವನ್ನಪ್ಪಿದವರು ಇದ್ದಾರೆ. ಮಳೆಯಿಂದಾಗಿ ಆರು ಜನ ಸಾವನ್ನಪ್ಪಿದ್ದಾರೆ.

ಇನ್ನು ಇಂದು ನಾಳೆ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಹಾಗೆ ನೀರಿನ ಅಪಾಯ ಇರುವ ಕಡೆಗೆ ಜನ ಪ್ರವಾಸ ಹೋಗುವುದು, ಸೌಂದರ್ಯ ಸವಿಯಲು ಹೋಗುವುದನ್ನು ನಿಲ್ಲಿಸಬೇಕು ಸೂಚನೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!