Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅತ್ತಿಬೆಲೆಯಲ್ಲಿ ಅಗ್ನಿದುರಂತ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ..!

Facebook
Twitter
Telegram
WhatsApp

 

ಮೈಸೂರು: ಬೆಂಗಳೂರು ಹೊರವಲಯ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಈ ಸಂಬಂಧ ಮಾತನಾಡಿರುವ, ಸಿಎಂ ಸಿದ್ದರಾಮಯ್ಯ, ಅತ್ತಿಬೆಲೆಯಲ್ಲಿ ನಡೆದ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ದುರಂತದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಪಟಾಕಿ ಗೋಧಾಮಿನಲ್ಲಿ ಸುರಕ್ಷತಾ ಕ್ರಮ ಹಾಗೂ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದ್ದಾರೆಯೇ..? ಎಂಬುದನ್ನು ಪರಿಶೀಲಿಸುವುದಕ್ಕೆ ತಿಳಿಸಲಾಗಿದೆ. ಅದರ ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ರಾಜಧಾನಿ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೋನ್ ಇದೆ. ಅದಕ್ಕೆ ಲಾರಿಯಿಂದ ಬಂದ ಪಟಾಕಿಯನ್ನು ಇಳಿಸುವಾಗ ಬೆಂಕಿ ಕಾಣಿಸಿಕೊಂಡಿದೆ. ಇದ್ದಕ್ಕಿದ್ದ ಹಾಗೇ ಜೋರಾಗಿ‌ಬೆಂಕಿ ಹೊತ್ತಿಕೊಂಡಿದೆ. ಇದರ ಪರಿಣಾಮ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. ಗೋಡೌನ್ ನಲ್ಲಿ ಆ ಸಮಯದಲ್ಲಿ 20 ಜನ ಕೆಲಸ‌ ಮಾಡುತ್ತಿದ್ದರು. ಅದರಲ್ಲಿ ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿ ಬರುತ್ತಿದೆ. ಘಟನೆಯ ಸಂಬಂಧ ಸಿಎಂ ಸಿದ್ದರಾಮಯ್ಯ ಕೂಡ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಮೃತರು ಎಲ್ಲಿಯವರು ಎಂಬ ಕಂಪ್ಲೀಟ್ ಮಾಹಿತಿ ಇನ್ನು ಸಿಕ್ಕಿಲ್ಲ. ತನಿಖೆ ನಡೆಸುತ್ತಿತ್ತು, ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!