Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗದಗ ಅನ್ನದಾನೀಶ್ಚರ ಮಠದಲ್ಲಿ ಬಸವ ಜಯಂತಿ, ರಂಜಾನ್ ಆಚರಣೆ

Facebook
Twitter
Telegram
WhatsApp

ಗದಗ: ಇಂದು ನಾಡಿನೆಲ್ಲೆಡೆ ಬಸವ ಜಯಂತಿ ಹಾಗೂ ಮುಸ್ಲಿಂರ ಪವಿತ್ರ ಹಬ್ಬ ರಂಜಾನ್ ಆಚರಣೆ ಮಾಡಲಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಹಾಗೂ ಮುಂಡರಗಿ ಅನ್ನದಾನೀಶ್ವರ ಮಠದಲ್ಲಿ ಇಂದು ವಿಭಿನ್ನವಾಗಿ ಬಸವ ಜಯಂತಿ ಹಬ್ಬದ ಜೊತೆಗೆ ರಂಜಾನ್ ಆಚರಣೆ ಮಾಡಲಾಗಿದೆ.

ಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ವಿಶೇಷವಾದ ಪಾದಯಾತ್ರೆ ಮಾಡಲಾಗಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ ಬಿಂಬಿಸುವ ಪಾದಯಾತ್ರೆ ನಡೆದಿದೆ. ಈ ವೇಳೆ ಟ್ರ್ಯಾಕ್ಟರ್ ನಲ್ಲಿ ಬಸವಣ್ಣನ ಫೋಟೋ ಇಟ್ಟು ಮೆರವಣಿಗೆ ಮಾಡಿದ್ದಾರೆ.

ಮಠದ ಸ್ವಾಮೀಜಿಗಳ ಜೊತೆಗೆ ಮುಸ್ಲಿಂ ಬಾಂಧವರು ಸೇರಿದ್ದರು. ಎಲ್ಲರೂ ಒಂದೇ ಎಂಬ ಮಂತ್ರ ಪಠಿಸಿದರು. ದೇಚರೊಂದೆ ನಾಮ ಹಲವು. ಧರ್ಮಕ್ಕಿ ದಯೆ ದೊಡ್ಡದು, ಜಾತಿಗಿಂತ ನೀತಿ ಮೇಲು, ಮಾನವ ಕುಲಕ್ಕೆ ಜಯವಾಗಲಿ. ಹಿಂದೂ ಮುಸ್ಲಿಂ ನಾವೇಲ್ಲಾ ಒಂದು ಎಂಬ ಘೋಷವಾಕ್ಯ ಕೂಗಿದರು.

ಹಿಂದೂ ಮುಸ್ಲಿಂ ಒಟ್ಟಾಗಿ ಬಸವಣ್ಣ ಹಾಗೂ ಪೈಗಂಬರರಿಗೆ ಒಟ್ಟಾಗಿಯೇ ಪೂಜೆ ಸಲ್ಲಿಸಿದರು. ಪ್ರಾರ್ಥಾನೆ ಮಾಡಿದರು, ಪೂಜೆ ಸಲ್ಲಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ ಬಸವಣ್ಣನ ಅನುಯಾಯಿಗಳಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!