Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತ್ರಯಂಬೇಕೇಶ್ವರ ದೇವಾಲಯದಲ್ಲಿ ಅವಳಿ ಹಸುಗಳಿಗೆ ಅದ್ದೂರಿ ನಾಮಕರಣ

Facebook
Twitter
Telegram
WhatsApp

ಬಾಗಲಕೋಟೆ: ಮನೆಯಲ್ಲಿರುವ ಪ್ರಾಣಿಗಳನ್ನು ಜನ ತುಂಬಾ ಪ್ರೀತಿಸುತ್ತಾರೆ. ಹಸುಗಳಿದ್ದರೆ ಅವುಗಳನ್ನು ಲಕ್ಷ್ಮೀ ಎಂದೇ ಭಾವಿಸುತ್ತಾರೆ. ಇದೀಗ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ತ್ರಯಂಬಕೇಶ್ವರ ದೇವಸ್ಥಾನದ ಹಸುವೊಂದು ಅವಳಿ ಕರುಗಳಿಗೆ ಜನ್ಮ ನೀಡಿದೆ. ಈ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ.

ಗಂಡು ಕರುಗಳಿಗೆ ಅದ್ದೂರಿ ತೊಟ್ಟಿಲೋತ್ಸವ ಮಾಡಿದ್ದು, ನಾಮಕರಣದ ಕಾರ್ಯಕ್ರಮಕ್ಕೆ ಭಕ್ತಾಧಿಗಳ ದಂಡೇ ಬಂದಿತ್ತು. ಕರುಗಳಿಗೆ ನಾಮಕರಣ ಮಾಡಿರುವ ಭಕ್ತರು ರಾಮ-ಲಕ್ಷ್ಮಣ ಎಂದು ಹೆಸರಿಟ್ಟಿದ್ದಾರೆ. ಅವಳಿ ಕರುಗಳಿಗೆ ಜನ್ಮ ಕೊಟ್ಟಿರುವುದಕ್ಕೆ ಭಕ್ತಾಧಿಗಳ ಮೊಗದಲ್ಲಿ ಸಂತಸ ಅರಳಿ ನಿಂತಿದೆ.

ಅವಳಿ ಕರುಗಳಿಗೆ ಜನ್ಮ ನೀಡಿದ ಆಕಳನ್ನು ದೇವರ ಹೆಸರಲ್ಲಿ ಬಿಡಲಾಗಿತ್ತು. ಐದು ದಿನಗಳ ಹಿಂದೆ ಎರಡು ಕರುಗಳಿಗೆ ಜನ್ಮ ನೀಡಿದೆ ಈ ಆಕಳು. ಹೀಗಾಗಿ ಐದನೇ ದಿನಕ್ಕೆ ನಾಮಕರಣ ಮಾಡಿ, ಕಾರ್ಯಕ್ರಮಕ್ಕೆ ಬಂದ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!