Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೃದ್ಧರು, ಅಂಗವಿಕಲು ಮತ ಹಾಕಲು ಇನ್ಮುಂದೆ ಮತಗಟ್ಟೆಗೆ ತೆರಳಬೇಕಿಲ್ಲ..!

Facebook
Twitter
Telegram
WhatsApp

ಉತ್ತರಪ್ರದೇಶ: ಚುನಾವಣಾ ಸಮಯದಲ್ಲಿ ವೃದ್ಧರು, ಅಂಗವಿಕಲರು ಮತದಾನಕಟ್ಟೆಗೆ ಹೋಗಿ ಮತದಾನ ಮಾಡ್ತಾ ಇದ್ದದ್ದೇ ಒಂದು ಕಷ್ಟ. ಎಲ್ಲೋ ದೂರದಲ್ಲಿ ಮತಗಟ್ಟೆಗಳಿದ್ದರೆ ಸಂಬಂಧಿಕರ ಸಹಾಯದಿಂದಲೋ, ಅಥವಾ ಅಕ್ಕಪಕ್ಕದವರ ಸಹಾಯದಿಂದಲೋ ಮತಗಟ್ಟೆಗೆ ಹೋಗಲು ಹರಸಾಹಸ ಪಡಬೇಕಾಗಿತ್ತು.

ಮತದಾನ ನಡೆಯುವ ಪ್ರತಿ ರಾಜ್ಯದಲ್ಲೂ ಇಂಥದ್ದೊಂದು ಘಟನೆಗಳು ಕಣ್ಣಿಗೆ ಬೀಳುತ್ತೆ. ಆದ್ರೆ ಇನ್ಮುಂದೆ ಅಂತ ದೃಶ್ಯಗಳು ಕಾಣುವ ಅವಶ್ಯಕತೆಯಿಲ್ಲ. ಯಾಕಂದ್ರೆ ಇನ್ಮುಂದೆ ವೃದ್ಧರು, ಅಂಗವಿಕಲರು ಮತಗಟ್ಟೆಗೆ ಹೋಗಿ ಮತದಾನ ಮಾಡುವ ಅವಶ್ಯಕತೆ ಇಲ್ಲ. ಈಗ ಏನಿದ್ರು ಮನೆಯಲ್ಲೇ ಕುಳಿತು ಮತದಾನ ಮಾಡಬಹುದು.

ಮನೆಯಲ್ಲೇ ಇದ್ದು ಅಭ್ಯರ್ಥಿಗಳಿಗೆ ಮತ ಚಲಾಯಿಸುವ ವ್ಯವಸ್ಥೆಯನ್ನು ಅವರಿಗೆ ಮಾಡಿಕೊಡಲಾಗುವುದು ಎಂದು ಆಯೋಗ ಹೇಳಿದೆ. ಉತ್ತರ ಪ್ರದೇಶ ಹಾಲಿ ಸರ್ಕಾರದ ಅವಧಿ ಮೇ 14ಕ್ಕೆ ಮುಗಿಯಲಿದೆ. ಚುನಾವಣೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!