Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ದಾರ್ ವಲ್ಲಭಬಾಯಿ ಆಯ್ತು.. ಕಲ್ಯಾಣ ಕರ್ನಾಟಕ ಆಯ್ತು..ಈಗ ಸುಭಾಶ್ ಚಂದ್ರ ಬೋಸ್ : ಬಿಜೆಪಿ ವಿರುದ್ಧ ಮೋಯ್ಲಿ ಕಿಡಿ

Facebook
Twitter
Telegram
WhatsApp

ರಾಯಚೂರು: ಮಾಜಿ ಸಿಎಂ ವೀರಪ್ಪ ಮೋಯ್ಲಿ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೆ ಇತಿಹಾಸವೂ ಇಲ್ಲ, ನಾಯಕತ್ವವೂ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಗೆ ಕದಿಯುವ ರುಚಿ ಹತ್ತಿದೆ. ಬಿಜೆಪಿ ಕಳೆದ ಎಂಟು ವರ್ಷದಿಂದ ಕದೊಯುವ ಕೆಲಸವನ್ನೇ ಮಾಡಿಕೊಂಡು ಬಂದಿದೆ. ಮಣಿಪುರ, ಮಹಾರಾಷ್ಟ್ರ, ಮಧ್ಯಪ್ರದೇಶ, ಗೋವಾದಲ್ಲೂ ಬಿಜೆಪಿ ಸರ್ಕಾರವನ್ನು ಕಸಿದುಕೊಂಡಿದೆ.‌ ಬಿಜೆಪಿಗೆ ಯಾವ ಪರಂಪರೆಯೂ ಇಲ್ಲ. ಜಾತೀಯತೆ, ಮತೀಯತೆ ಅಷ್ಟೇ ಬಿಜೆಪಿಗೆ ಇರುವುದು. ಅದಕ್ಕಾಗಿಯೇ ಬೆರೆ ಬೇರೆ ಸ್ವಾತಂತ್ರ್ಯಗಾರರ ಹೆಸರನ್ನು ಬಳಸುತ್ತಿದೆ. ಸರ್ದಾರ್ ವಲ್ಲಭಬಾಯ್ ಬಗ್ಗೆ ಕ್ಲೇಮ್ ಮಾಡಿದ್ರು, ಕಲ್ಯಾಣ ಕರ್ನಾಟಕ ನಮ್ಮಿಂದ ಆಯ್ತು ಅಂದ್ರು.ಗಈಗ ಸುಭಾಶ್ ಚಂದ್ರ ಬೋಸ್ ಹೆಸರು ತಂದಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇನ್ನು ಬಿಜೆಪಿ ಬಗ್ಗೆ ವಾಗ್ದಾಳಿ ಮುಂದುವರೆಸಿ, ಕಸಿಯುವ ಕೆಲಸ ಪಶ್ಚಿಮ ಬಂಗಾಳದಲ್ಲೂ ಶುರು ಮಾಡಿದ್ದರು. ಅಲ್ಲಿ ಆಗಲಿಲ್ಲ. ಇದು ಇಲ್ಲಿಗೆ ನಿಲ್ಲುತ್ತದೆ. ಇನ್ನು ಯಶಸ್ವಿಯಾಗುವುದಿಲ್ಲ. ಬಿಜೆಪಿಯಿಂದ ಜನರಿಗೆ ಸಾಮಾಜಿಕ, ಆರ್ಥಿಕ ನ್ಯಾಯ ಸಿಗುತ್ತಿಲ್ಲ. ಇದು ಜನರಿಗೂ ಅರ್ಥವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!