Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಮಾಜಿ ಸಚಿವೆ, ಖ್ಯಾತ ಚಲನಚಿತ್ರನಟಿ ಉಮಾಶ್ರೀ ಆಂಜನೇಯ ಪರ ಮತಪ್ರಚಾರ

---Advertisement---

ಹೊಳಲ್ಕೆರೆ : ಮಾಜಿ ಸಚಿವೆ, ಖ್ಯಾತ ಚಲನಚಿತ್ರ ಹಿರಿಯ ನಟಿ ಉಮಾಶ್ರೀ ಅವರು ಏ.30 ಭಾನುನುವಾರ ಮಾಜಿ ಸಚಿವ ಕಾಂಗ್ರೆಸ್ ಅಭ್ಯರ್ಥಿ ಎಚ್.ಆಂಜನೇಯ ಅವರ ಪರ ಬೆಳಗ್ಗೆ 10 ಗಂಟೆಯಿಂದ ಈಚಘಟ್ಟ, ನಗರಘಟ್ಟ, ನೆಲ್ಲಿಕಟ್ಟೆ, ಮತಿಗಟ್ಟ, ಹೆಚ್.ಡಿ.ಪುರ, ಹೊಳಲ್ಕೆರೆ, ಬಸಾಪುರ, ಆರ್.ನುಲೇನೂರು, ರಂಗಾಪುರ, ರಾಮಗಿರಿ ಹಾಗೂ ಮಲ್ಲಾಡಿಹಳ್ಳಿ ಗಾಮಗಳಲ್ಲಿ ಮತಪ್ರಚಾರ ನಡೆಸಲಿದ್ದಾರೆ ಎಂದು ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಟಿ.ಹನುಮಂತಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...