Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಉದ್ಯೋಗ ವಾರ್ತೆ | ಮಾಜಿ ಸೈನಿಕರಿಗೆ ಒಪ್ಪಂದದ ಮೇರೆಗೆ ಬೋಧಕರ ಹುದ್ದೆಗೆ ನೇಮಕಾತಿ

---Advertisement---

ಚಿತ್ರದುರ್ಗ. ಜ.20: ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27 ನೇ ಸಾಲಿಗಾಗಿ ಮಾಜಿ ಸೈನಿಕರನ್ನು  ಒಪ್ಪಂದದ ಮೇರೆಗೆ 30 ಎನ್.ಸಿ.ಸಿ ಬೋಧಕರ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನಾಂಕವಾಗಿದೆ.

 

ಆಸಕ್ತರು ಅರ್ಜಿಯನ್ನು ಇಮೇಲ್ jtdirpc.kardte@nccindia.nic.in  ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa) KSCMF, Building, 4th Floor, No-8, Cunningham Road, Bengaluru-560001  ಮೂಲಕ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ https://nccindia.gov.in ಜಾಲತಾಣವನ್ನು ಅಥವಾ ಮೊಬೈಲ್ 9481405092 ಗೆ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

ಎನ್.ಸಿ.ಸಿ ಯಲ್ಲಿ ನಿವೃತ್ತ ಸೈನ್ಯಾಧಿಕಾರಿಗಳಿಗೆ ಒಪ್ಪಂದದ ಮೇರೆಗೆ ಶಿಸ್ತು ಮತ್ತು ಜಾಗೃತ  ಹುದ್ದೆಗೆ ನೇಮಕಾತಿ

ಚಿತ್ರದುರ್ಗ. ಜ.20:
ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ ನಿರ್ದೇಶನಾಲಯವು 2026-27 ನೇ ಸಾಲಿನಲ್ಲಿ ಓರ್ವ ನಿವೃತ್ತ ಸೈನ್ಯಾಧಿಕಾರಿಗಳಿಗೆ ಒಪ್ಪಂದದ ಮೇರೆಗೆ ಶಿಸ್ತು ಮತ್ತು ಜಾಗೃತಿ ಹುದ್ದೆಗೆ ಕೆಲವು ಷರತ್ತುಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನಾಂಕವಾಗಿರುತ್ತದೆ.

ಆಸಕ್ತರು ಅರ್ಜಿಯನ್ನು ಇಮೇಲ್ jtdirpc.kardte@nccindia.nic.in ಮೂಲಕ ಮತ್ತು ಅಂಚೆ ವಿಳಾಸ NCC Dte (Karnataka and Goa) KSCMF, Building, 4th Floor, No-8, Cunningham Road, Bengaluru-560001 ಮೂಲಕ ಸಲ್ಲಿಸಬೇಕಾಗಿರುತ್ತದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...