Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾರತಮ್ಯಗಳ ವಿರುದ್ಧ ಹೋರಾಡೋದು ಸಬಲೀಕರಣ, ಟಾಯ್ಲೆಟ್ ಕಟ್ಟಿಕೊಡೋದಲ್ಲ : ಪ್ರಿಯಾಂಕಾ ಗಾಂಧಿ..!

Facebook
Twitter
Telegram
WhatsApp

ಉತ್ತರ ಪ್ರದೇಶ: ಮಹಿಳೆಯರ ಬಲವರ್ಧನೆ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಹಿಳೆಯರ ಸಬಲೀಕರಣಕ್ಕಾಗಿ ಮಾಡಬೇಕಾದ್ದು ಬೇರೆನೆ ಇದೆ ಎಲ್ಪಿಜಿ ಗ್ಯಾಸ್ ಕೊಡೋದು, ಟಾಯ್ಲೆಟ್ ಕಟ್ಟಿಸಿಕೊಡೋದಲ್ಲ ಸಬಲೀಕರಣ ಅಂದ್ರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ವಿಧಾನ ಸಭಾ ಚುನಾವಣೆಗಾಗಿ ಕಾಂಗ್ರೆಸ್ ಈಗಿಂದಾನೇ ಎಲ್ಲಾ ತಯಾರಿಗಳನ್ನ ಮಾಡಿಕೊಳ್ಳುತ್ತಿದೆ. ಅದೇ ನಿಟ್ಟಿನಲ್ಲಿ ಎಲ್ಲಾ ಕಡೆ ಸಂಚರಿಸಿ, ಜನರ ಸಮಸ್ಯೆ ಕೇಳುವುದರ ಜೊತೆಗೆ ಬಿಜೆಪಿ ಮೇಲೆ ಕಿಡಿಕಾರುತ್ತಿದ್ದಾರೆ. ಇದೀಗ ಪ್ರಿಯಾಂಕಾ ಗಾಂಧಿ ರಾಯ್ ಬರೇಲಿಯಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಮಹಿಳೆಯರು ಸ್ವಾಭಿಮಾನದಿಂದ ಬದುಕಬೇಕು. ಎಲ್ಲಾ ತಾರತಮ್ಯಗಳ ವಿರುದ್ಧ ಹೋರಾಡೋದು ಮಹಿಳಾ ಸಬಲೀಕರಣ. ಅದು ಬಿಟ್ಟು ಎಲ್ಪಿಜಿ ಗ್ಯಾಸ್ ಕೊಡೋದು, ಟಾಯ್ಲೆಟ್ ಕಟ್ಟೋದಲ್ಲ. ಕೇಂದ್ರ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಮಹಿಳೆಯರ ಬಲವರ್ಧನೆಗೆ ಮೋದಿ ಸರ್ಕಾರದ ಕೊಡುಗೆ ಏನು ಇಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಹಿಂದು ಮತ್ತು ಹಿಂದುತ್ವದ ಬಗೆಗಿನ ವ್ಯತ್ಯಾಸದ ಬಗ್ಗೆ ರಾಹುಲ್ ಗಾಂಧಿ ಇತ್ತೀಚೆಗೆ ಮಾತನಾಡಿದ್ರು. ಆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಿಂದು ಮತ್ತು ಹಿಂದುತ್ವದ ಬಗ್ಗೆ ಹೇಳಿದ ವಿಚಾರ ಸರಿಯಾಗಿದೆ. ಹಿಂದುತ್ವ ಪ್ರೀತಿ ಮತ್ತು ಏಕತೆಯನ್ನು ಕಲಿಸುತ್ತದೆ. ಆದ್ರೆ ಆರ್ಎಸ್ಎಸ್ ಮತ್ತು ಬಿಜೆಪಿ ಬಲಪಂಥಿಯರಾಗಿದ್ದಾರೆ. ಮುಂದಿನ ಬಾರಿ ನೋಡಿಕೊಂಡು ಮತ ಹಾಕಿ ಎಂದು ಮಹಿಳೆಯರಿಗೆ ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!