Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋಕಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ

Facebook
Twitter
Telegram
WhatsApp

 

ಮೋಕಾ: ಸಮುದಾಯ ಅರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ ವಿನೂತನವಾದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಡಾ. ಭಾರತಿರವರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ದಂತ ವೈದ್ಯ ಡಾ. ಅರ್ಜುಮುನ್ನಿಸಾ ರವರು ಮಾತನಾಡಿ ಇಂದಿನ ಘೋಷಣ ವಾಕ್ಯವಾದ ‘ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವುದು’ ತಿಳಿಸುತ್ತ ‘ವಿಶ್ವ ಪರಿಸರ ದಿನಾಚರಣೆ’ ಮಹತ್ವ, ಪರಿಸರ ನಮ್ಮ ಜೀವನದಲ್ಲಿ ಪ್ರಾಮುಖ್ಯತೆಯನ್ನು ಹಾಗೂ ಅರೋಗ್ಯ ಜೀವನ ಉತ್ತಮ ಗಾಳಿ ಪರಿಸರದ ಕೊಡುಗೆ ಅದನ್ನು ತಿಳಿದ ನಾವು ಹಸಿರನ್ನ ಉಳಿಸಬೇಕು, ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಅದು ಪರಿಸರದಲ್ಲಿ ವಿಲೀನ ಆಗುವುದಿಲ್ಲ ಇದರಿಂದ ಪರಿಸರ ಮಾಲಿನ್ಯ ಆಗುತ್ತದೆ. ಮುಂದಿನ ಜನಾಂಗಕ್ಕೆ ಉತ್ತಮ ಉಸಿರಾಟಕ್ಕೆ ಇದು ಸಹಾಯ ಆಗುತ್ತದೆ ಎಂದರು.

ನಂತರ ಹಿರಿಯ ಅರೋಗ್ಯ ನಿರೀಕ್ಷಣಾ ಅಧಿಕಾರಿ ವಿ. ಬಸವರಾಜ್ ರವರು ಎಲ್ಲರಿಗೂ ‘ಪ್ರತಿಜ್ಞಾ ವಿಧಿ’ ಭೋದಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಪ್ರಸೂತಿ ತಜ್ಞ ವೈದ್ಯರು ಡಾ. ಪರಿಮಳ ದೇಸಾಯಿ, ಮಕ್ಕಳ ತಜ್ಞ ವೈದ್ಯರು ಡಾ.ಸಂಜೀವ್, ಕಚೇರಿ ಅಧೀಕ್ಷಕ ಸಂತೋಷ್ ಕುಮಾರ್, ಹಿರಿಯ ಅರೋಗ್ಯ ನಿರೀಕ್ಷಕ ಬಸವರಾಜ್, ಫಾರ್ಮಸಿ ಅಧಿಕಾರಿಗಳಾದ ಶೇಷಾಗಿರಿ ಮತ್ತು ಶುಶ್ರುಶಕರಾದ ಉಷಾ, ನಯನ, ಮಂಜುಳಾ, ಮತ್ತು ಗ್ರೂಪ್ ಡಿ ನೌಕರರು ಸುಪ್ರಿಯಾ, ಜಗನ್ಮಾತೆ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!