ಮೋಕಾ: ಸಮುದಾಯ ಅರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ ವಿನೂತನವಾದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಡಾ. ಭಾರತಿರವರು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ದಂತ ವೈದ್ಯ ಡಾ. ಅರ್ಜುಮುನ್ನಿಸಾ ರವರು ಮಾತನಾಡಿ ಇಂದಿನ ಘೋಷಣ ವಾಕ್ಯವಾದ ‘ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವುದು’ ತಿಳಿಸುತ್ತ ‘ವಿಶ್ವ ಪರಿಸರ ದಿನಾಚರಣೆ’ ಮಹತ್ವ, ಪರಿಸರ ನಮ್ಮ ಜೀವನದಲ್ಲಿ ಪ್ರಾಮುಖ್ಯತೆಯನ್ನು ಹಾಗೂ ಅರೋಗ್ಯ ಜೀವನ ಉತ್ತಮ ಗಾಳಿ ಪರಿಸರದ ಕೊಡುಗೆ ಅದನ್ನು ತಿಳಿದ ನಾವು ಹಸಿರನ್ನ ಉಳಿಸಬೇಕು, ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಅದು ಪರಿಸರದಲ್ಲಿ ವಿಲೀನ ಆಗುವುದಿಲ್ಲ ಇದರಿಂದ ಪರಿಸರ ಮಾಲಿನ್ಯ ಆಗುತ್ತದೆ. ಮುಂದಿನ ಜನಾಂಗಕ್ಕೆ ಉತ್ತಮ ಉಸಿರಾಟಕ್ಕೆ ಇದು ಸಹಾಯ ಆಗುತ್ತದೆ ಎಂದರು.
ನಂತರ ಹಿರಿಯ ಅರೋಗ್ಯ ನಿರೀಕ್ಷಣಾ ಅಧಿಕಾರಿ ವಿ. ಬಸವರಾಜ್ ರವರು ಎಲ್ಲರಿಗೂ ‘ಪ್ರತಿಜ್ಞಾ ವಿಧಿ’ ಭೋದಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಪ್ರಸೂತಿ ತಜ್ಞ ವೈದ್ಯರು ಡಾ. ಪರಿಮಳ ದೇಸಾಯಿ, ಮಕ್ಕಳ ತಜ್ಞ ವೈದ್ಯರು ಡಾ.ಸಂಜೀವ್, ಕಚೇರಿ ಅಧೀಕ್ಷಕ ಸಂತೋಷ್ ಕುಮಾರ್, ಹಿರಿಯ ಅರೋಗ್ಯ ನಿರೀಕ್ಷಕ ಬಸವರಾಜ್, ಫಾರ್ಮಸಿ ಅಧಿಕಾರಿಗಳಾದ ಶೇಷಾಗಿರಿ ಮತ್ತು ಶುಶ್ರುಶಕರಾದ ಉಷಾ, ನಯನ, ಮಂಜುಳಾ, ಮತ್ತು ಗ್ರೂಪ್ ಡಿ ನೌಕರರು ಸುಪ್ರಿಯಾ, ಜಗನ್ಮಾತೆ ಭಾಗವಹಿಸಿದ್ದರು.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…