ಮೋಕಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪರಿಸರ ದಿನಾಚರಣೆ

 

ಮೋಕಾ: ಸಮುದಾಯ ಅರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ ವಿನೂತನವಾದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಡಾ. ಭಾರತಿರವರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಹಿರಿಯ ದಂತ ವೈದ್ಯ ಡಾ. ಅರ್ಜುಮುನ್ನಿಸಾ ರವರು ಮಾತನಾಡಿ ಇಂದಿನ ಘೋಷಣ ವಾಕ್ಯವಾದ ‘ಪ್ಲಾಸ್ಟಿಕ್ ಮಾಲಿನ್ಯ ತಡೆಗಟ್ಟುವುದು’ ತಿಳಿಸುತ್ತ ‘ವಿಶ್ವ ಪರಿಸರ ದಿನಾಚರಣೆ’ ಮಹತ್ವ, ಪರಿಸರ ನಮ್ಮ ಜೀವನದಲ್ಲಿ ಪ್ರಾಮುಖ್ಯತೆಯನ್ನು ಹಾಗೂ ಅರೋಗ್ಯ ಜೀವನ ಉತ್ತಮ ಗಾಳಿ ಪರಿಸರದ ಕೊಡುಗೆ ಅದನ್ನು ತಿಳಿದ ನಾವು ಹಸಿರನ್ನ ಉಳಿಸಬೇಕು, ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಅದು ಪರಿಸರದಲ್ಲಿ ವಿಲೀನ ಆಗುವುದಿಲ್ಲ ಇದರಿಂದ ಪರಿಸರ ಮಾಲಿನ್ಯ ಆಗುತ್ತದೆ. ಮುಂದಿನ ಜನಾಂಗಕ್ಕೆ ಉತ್ತಮ ಉಸಿರಾಟಕ್ಕೆ ಇದು ಸಹಾಯ ಆಗುತ್ತದೆ ಎಂದರು.

ನಂತರ ಹಿರಿಯ ಅರೋಗ್ಯ ನಿರೀಕ್ಷಣಾ ಅಧಿಕಾರಿ ವಿ. ಬಸವರಾಜ್ ರವರು ಎಲ್ಲರಿಗೂ ‘ಪ್ರತಿಜ್ಞಾ ವಿಧಿ’ ಭೋದಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಪ್ರಸೂತಿ ತಜ್ಞ ವೈದ್ಯರು ಡಾ. ಪರಿಮಳ ದೇಸಾಯಿ, ಮಕ್ಕಳ ತಜ್ಞ ವೈದ್ಯರು ಡಾ.ಸಂಜೀವ್, ಕಚೇರಿ ಅಧೀಕ್ಷಕ ಸಂತೋಷ್ ಕುಮಾರ್, ಹಿರಿಯ ಅರೋಗ್ಯ ನಿರೀಕ್ಷಕ ಬಸವರಾಜ್, ಫಾರ್ಮಸಿ ಅಧಿಕಾರಿಗಳಾದ ಶೇಷಾಗಿರಿ ಮತ್ತು ಶುಶ್ರುಶಕರಾದ ಉಷಾ, ನಯನ, ಮಂಜುಳಾ, ಮತ್ತು ಗ್ರೂಪ್ ಡಿ ನೌಕರರು ಸುಪ್ರಿಯಾ, ಜಗನ್ಮಾತೆ ಭಾಗವಹಿಸಿದ್ದರು.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

2 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

2 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

3 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

3 hours ago