Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪ ಅಮ್ಮನಿಗೆ ಹುಟ್ಟಿರೋದು ಎಂಬ ಪ್ರಕಾಶ್ ರೈ ಹೇಳಿಕೆಗೆ ಅದು ಗ್ಯಾರಂಟಿನಾ ಎಂದು ಕೇಳಿದ ಈಶ್ವರಪ್ಪ..!

Facebook
Twitter
Telegram
WhatsApp

 

 

ಬಾಗಲಕೋಟೆ: ಸನಾತನ ಧರ್ಮದ ವಿಚಾರವಾಗಿ ಈಗ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದೆ. ಪ್ರಕಾಶ್ ರೈ ನೀಡಿದ ಒಂದು ಹೇಳಿಕೆಗೆ ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಗರಂ ಆಗಿದ್ದಾರೆ. ನಾನು ಸನಾತನ ಧರ್ಮಕ್ಕೆ ಹುಟ್ಟಿರೋದಲ್ಲ, ನಮ್ಮ ಅಪ್ಪ ಅಮ್ಮನಿಗೆ ಹುಟ್ಟಿರೋದು ಅಂತ ಪ್ರಕಾಶ್ ರೈ ಹೇಳಿದ್ದರು. ಅದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಈಶ್ವರಪ್ಪ.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಸದ್ಯ ಅದಾದರೂ ಗ್ಯಾರಂಟಿನಾ..? ನಮ್ಮ ಅಪ್ಪ ಯಾರೂ ಅಂತ ಅವರಮ್ಮನಿಗೆ ಕೇಳಿದ್ದಾನೋ ಇಲ್ವೋ ಗೊತ್ತಿಲ್ಲ. ಕೆಲವರು ಇಂಥವರಿಗೆ ನೇರವಾಗಿ ಹುಚ್ಚ ಅಂದರು ಇವರಿಗೆ ಬೇಜಾರು ಆಗಲ್ಲ. ಇವರು ಅಯೋಗ್ಯರು ಎಂದರು ಇವರಿಗೆ ಬೇಜಾರು ಆಗಲ್ಲ. ಅಂತವರ ಬಗ್ಗೆ ಮಾತನಾಡುವುದೇ ಬೇಡ ಎಂದಿದ್ದಾರೆ.

ಇನ್ನು ನಿನ್ನೆ‌ವಬೆಂಗಳೂರಿನಲ್ಲಿ ಗೌರಿ ನೆನಪು ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪ್ರಕಾಶ್ ರೈ ಕೂಡ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ಟ್ವಿಟ್ಟರ್ ನಲ್ಲಿ ಸಮಾತನಿ ಸಂಸತ್ ಎಂದು ಟ್ವೀಟ್ ಮಾಡಿದ್ದೆ. ಅದಕ್ಕೆ ಒಬ್ಬ ಕೇಳಿದ ನೀನು ಸನಾತನ ಧರ್ಮ ಅಲ್ವಾ‌ ಎಂದು ಕೇಳಿದ. ಅದಕ್ಕೆ ನಾನು ಹೇಳಿದೆ‌ ನಾನು ಸನಾತನ ಧರ್ಮಕ್ಕೆ ಹುಟ್ಟಿದವನಲ್ಲ.‌ ನನ್ನ ಅಪ್ಪ ಅಮ್ಮನಿಗೆ ಹುಟ್ಟಿರೋದು ಎಂದು ಹೇಳಿದೆ ಎಂದರು. ಈ ಹೇಳಿಕೆ ಸಾಕಷ್ಟು ವೈರಲ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲೂ ಪ್ರಕಾಶ್ ವಿರುದ್ಧ ಹಲವರು ತಿರುಗಿ ಬಿದ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!