Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವರ್ಗಾವಣೆ ದಂಧೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರನ್ನು ದೇವರ ಸನ್ನಿಧಿಗೆ ಕರೆದ ಈಶ್ವರಪ್ಪ..!

Facebook
Twitter
Telegram
WhatsApp

ಕೋಲಾರ: ಹೊಸ ಸರ್ಕಾರಗಳು ಬಂದಾಗ ವಿರೋಧ ಪಕ್ಷದವರು ಕೆಲವೊಂದು ಆರೋಪಗಳನ್ನು ಮಾಡುತ್ತಾರೆ. ಕಳೆದ ಬಾರಿ ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ನವರು ಕಮಿಷನ್ ಆರೋಪದ ವಿಚಾರಕ್ಕೆ ಪ್ರತಿಭಟನೆ ಮಾಡಿದ್ದರು. ಇದೀಗ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿ ನಾಯಕರು ವರ್ಗಾವಣೆ ದಂಧೆಯ ಆರೋಪ ಮಾಡಿದ್ದಾರೆ.

ಇದೇ ವಿಚಾರಕ್ಕೆ ಮಾಜಿ ಸಚಿವ ಈಶ್ವರಪ್ಪ ಅವರು ಸಿದ್ದರಾಮಯ್ಯ ಅವರನ್ನು ದೇವರ ಸನ್ನಿಧಿಗೆ ಕರೆದಿದ್ದಾರೆ. ನೀವೂ, ನಿಮ್ಮ ಮಗ ವರ್ಗಾವಣೆ ದಂಧೆಯಲ್ಲಿ ಭಾಗಿಯಾಗಿಲ್ಲ ಎಂದು ಗಣಪತಿ ದೇವಸ್ಥಾನದಲ್ಲಿ ಪ್ರಮಾಣ‌ ಮಾಡಿ ಎಂದು ಸವಾಲು ಹಾಕಿದ್ದಾರೆ. ಈ ಹಿಂದೆ ಬಿಜೆಪಿ ಪಕ್ಷದ ಮೇಲೆ ಆರೋಪ ಮಾಡಿದ್ದವರು. ಆದರೆ ಈಗಿನ ಸರ್ಕಾರ ದಂಧೆಯಲ್ಲಿ ತೊಡಗಿದೆ. ಬೇಕಾದರೆ ಹಾಲಿ ಅಥವಾ ನಿವೃತ್ತ ಜಡ್ಜ್ ನೇಮಿಸಿ ತನಿಖೆ ನಡೆಸಲಿ ಎಂದಿದ್ದಾರೆ.

ಗಣಪತಿ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ. ಅದು ಸುಳ್ಳು ಎಂದಾದರೇ ಕುರುಡುಮಲೆ ಗಣಪತಿ ನನಗೆ ಏನು ಬೇಕಾದರೂ ಶಾಪ ನೀಡಲಿ. ಈಗಾಗಲೇ ವರ್ಗಾವಣೆ ದಂಧೆ ಶುರುವಾಗಿದೆ. ಎಲ್ಲಾ ವರ್ಗಾವಣೆಗಳು ಸಿದ್ದರಾಮಯ್ಯ ಅವರ ಗಮನಕ್ಕೆ ಬರಬೇಕಂತೆ. ಈ ರೀತಿ ಆದೇಶಿಸಿದ್ದಾರೆ. ವರ್ಗಾವಣೆ ದಂಧೆ ಸುಳ್ಳು ಆದರೆ ಗಣಪತಿ ದೇವಸ್ಥಾನಕ್ಕೆ ಬಂದು ಸಿದ್ದರಾಮಯ್ಯ ಅವರು ಪ್ರಮಾಣ ಮಾಡಲಿ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!