ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಹಿರಿ ತಲೆಗೆ ರೆಸ್ಟ್ ನೀಡಿ, ಯುವಕರನ್ನು ಅಖಾಡಕ್ಕೆ ಇಳಿಸಿದೆ. ಶಿವಮೊಗ್ಗದಲ್ಲಿ ತಮಗೋ ಅಥವಾ ಕುಟುಂಬಕ್ಕೋ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ ಎಸ್ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಆಗಿದೆ. ಟಿಕೆಟ್ ಸಿಗದೆ ನಿರಾಸೆಯಾಗಿದ್ದಾರೆ. ಬೇರಯವರಂತೆ ಈಶ್ವರಪ್ಪ ಅವರು ಕೂಡ ಬಂಡಾಯವೇಳಬಹುದು ಎಂಬ ಕುತೂಹಲಕ್ಕೂ ತೆರೆ ಬಿದ್ದಿದೆ.
ಈಶ್ವರಪ್ಪ ಅವರು ಅಭ್ಯರ್ಥಿ ಪರ ಕೆಲಸ ಮಾಡಲು ಮುಂದಾಗಿದ್ದಾರೆ. ಇದೆ ವೇಳೆ ಈಶ್ವರಪ್ಪ ಅವರಿಗೆ ಖುದ್ದು ಪ್ರಧಾನಿ ಮೋದಿಯೇ ಕರೆ ಮಾಡಿ ಮಾತನಾಡಿದ್ದಾರೆ. ಅದಕ್ಕೆ ಈಶ್ವರಪ್ಪ ಅವರು ಕೂಡ, ನನ್ನಂತ ಸಾಮಾನ್ಯ ಕಾರ್ಯಕರ್ತನಿಗೆ ನೀವೂ ಕರೆ ಮಾಡಿದ್ದು ಖುಷಿಯಾಗಿದೆ. ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವುದು ನಮ್ಮ ಕರ್ತವ್ಯ ಎಂದಿದ್ದಾರೆ.
ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಸಿಗುವುದೇ ಹೆಚ್ಚು. ಆತನಿಗೆ ಬೆಂಬಲ ನೀಡುತ್ತೇವೆ. ಚನ್ನಬಸಪ್ಪನನ್ನು ಶಿವಮೊಗ್ಗದಲ್ಲಿ ಗೆಲ್ಲಿಸುತ್ತೇವೆ. ನನ್ನ ಮುಖ ನೋಡಿ ವೋಟು ಕೊಟ್ಟಿದ್ದಾರೆ ಎಂಬುದನ್ನು ನಾನು ಒಪ್ಪಲ್ಲ. ಮೊದಲ ಬಾರಿಗೆ ನಾನು ಚುನಾವಣೆಗ ನಿಂತಾಗ ನನ್ನ ಮುಖ ಗೊತ್ತಿರಲಿಲ್ಲ. ಅವತ್ತು ಕಾರ್ಯಕರ್ತರು ಫೋಟೋ ತೋರಿಸಿ, ಈಶ್ವರಪ್ಪರನ್ನು ಗೆಲ್ಲಿಸಿದ್ರು. ಅದರಲ್ಲಿ ಚನ್ನಬಸಪ್ಪ ಕೂಡ ಒಬ್ಬರು. ಹೀಗಾಗಿ ಅವರ ಗೆಲುವಿಗಾಗಿ ಹೋರಾಡುತ್ತೀವಿ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್