Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ಅಗೌರವದಿಂದ ಮಾತನಾಡಿದ್ದಾರೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಈಶ್ವರಪ್ಪ ಅವರನ್ನ ಸಂಪುಟದಿಂದ ವಜಾ ಮಾಡಬೇಕು. ಈಶ್ವರಪ್ಪ ದೇಶದ್ರೋಹಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಪು ಕೋಡೆ ಮೇಲೆ ಕೇಸರಿ ಧ್ವಜ ಹಾರಿಸಬೇಕು ಎಂಬ ಈಶ್ವರಪ್ಪ ಹೇಳಿಕೆಗೆ ಸಿದ್ದರಾಮಯ್ಯ ಗರಂ ಆಗಿದ್ದು, ಈ ವಿಚಾರದ ಮೇಲೆ ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಪ್ರಸ್ತಾಪಿಸಿದ್ದಾರೆ. ಈಶ್ವರಪ್ಪ ರಾಷ್ಟ್ರಧ್ವಜದ ಬಗ್ಗೆ ಅಗೌರವದಿಂದ ಮಾತನಾಡಿದ್ದಾರೆ. ನಾವೂ ರಾಷ್ಟ್ರ ಧ್ವಜ ಹಾಗೂ ರಾಷ್ಟ್ರ ಗೀತೆಗೆ ಗೌರವ ನೀಡಬೇಕು.

ಈಶ್ವರಪ್ಪ ಅವರನ್ನ ಸಂಪುಟದಿಂದ ವಜಾಗೊಳಿಸಬೇಕು. ಫ್ಲ್ಯಾಗ್ ಕೋಡ್ ಇದೆ. ಯಾರೇ ರಾಷ್ಟ್ರ ಧ್ವಜಕ್ಕೆ ಅಗೌರವ ಸೂಚಿಸಿದ್ರೆ ಅದು ಅಪರಾಧ. ಭಾರತೀಯ ದಂಡ ಸಂಹಿತರ ಪ್ರಕಾರ ಇದು ದೇಶದ್ರೋಹ. ಇಂಥ ಹೇಳಿಕೆ ನೀಡಿದರು ಸಹ ಸರ್ಕಾರ ಏನು ಕ್ರಮ ತೆಗೆದುಕೊಂಡಿಲ್ಲ. ಫೆ.10 ರಂದು ಹೇಳಿಕೆ ನೀಡಿದ್ದಾರೆ. ಇವತ್ತು 16 ಆದ್ರೂ ಇನ್ನು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನನ್ನ ಪ್ರಕಾರ ಈಶ್ವರಪ್ಪ ಅವರನ್ನ ಮಂತ್ರಿ ಮಂಡಲದಿಂದ ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ವಕೀಲ ದೇವರಾಜೆಗೌಡ ಬಂಧನ …!

  ಸುದ್ದಿಒನ್, ಹಿರಿಯೂರು, ಮೇ. 10  : ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ  ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಹೊಳೆನರಸೀಪುರದಲ್ಲಿ

ಚಳ್ಳಕೆರೆ | ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

  ಸುದ್ದಿಒನ್, ಚಳ್ಳಕೆರೆ, ಮೇ.10 : 2024 ನೇ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟವಾಗಿದ್ದು, ತಾಲ್ಲೂಕಿನ ಬೆಳಗೆರೆ ಬಿ. ಸೀತಾರಾಮ ಶಾಸ್ತ್ರಿ ಪ್ರೌಢ ಶಾಲೆಗೆ  ಶೇಕಡ 78.4.0 ರಷ್ಟು ಫಲಿತಾಂಶ

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಆಶಾಕಿರಣ | ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮೇ.10 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2023-24ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ, ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. 60

error: Content is protected !!