Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರದ ಆಸೆಗೆ ಕಾಂಗ್ರೆಸ್ ನವರನ್ನು ಕರೆ ತಂದೆವು : ಈಶ್ವರಪ್ಪ ಆಶ್ಚರ್ಯಕರ ಹೇಳಿಕೆ..!

Facebook
Twitter
Telegram
WhatsApp

 

 

ಶಿವಮೊಗ್ಗ: ಕಳೆದ ಬಾರಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿತ್ತು. ಆದ್ರೆ ಕೆಲವೇ ತಿಂಗಳಲ್ಲಿ ಆ ಸರ್ಕಾರ ಬಿದ್ದು ಹೋಯ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಸೇರಿಕೊಂಡು ಆ ಸರ್ಕಾರವನ್ನು ರಚಿಸಿದ್ರು. ಈ ಬಗ್ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಮಾತನಾಡಿದ್ದು, ನಾವು ತಪ್ಪು ಮಾಡಿದ್ದೇವೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಆಸೆಗೆ ನಾವೂ ಕಾಂಗ್ರೆಸ್ ನವರನ್ನು ಕರೆದುಕೊಂಡು ಬಂದಿದ್ದೇವೆ. ಅಲ್ಲಿ ಬೇಸರ ಆಗಿ ನಾವೂ ಬರ್ತೀವಿ ಎಂದವರನ್ನು ಮಾತ್ರ ಕರೆದಿದ್ದು. ಅಲ್ಲಿಯ ತನಕ ನಾವಾಗಿ ನಾವೂ ಬನ್ನಿ ಎಂದು ಕರೆದಿಲ್ಲ. ಹದಿನೈದು ಜನ ಕಾಂಗ್ರೆಸ್ ಗೆ ರಾಜೀನಾಮೆ ಕೊಟ್ಟು ಹರಿದುಬಂದ್ರು. ಕೊನೆಗೆ ಚುನಾವಣೆಗೆ ನಿಲ್ಲಿ ಗೆಲ್ಸಿ ಕೊಡ್ತೀವಿ ಅಂದ್ರು.‌ ಕಡೆಗೆ ಚುನಾವಣೆ ಹೇಗಾಯ್ತು, ಗೆಲುವು ಹೇಗೆ ಸಿಕ್ತು ಅದೆಲ್ಲವೂ ರಾಜ್ಯಕ್ಕೂ ಗೊತ್ತು. ನಾನು ಮಾತನಾಡಲ್ಲ ಎಂದಿದ್ದಾರೆ.

ನೈತಿಕತೆಯಿಂದ ರಾಜಕಾರಣ‌ ಮಾಡ್ತೀರಾ ಇವತ್ತಲ್ಲ ನಾಳೆ ಅಧಿಕಾರಕ್ಕೆ ಬರುತ್ತೆ. ಅಧಿಕಾರಕ್ಕೋಸ್ಕರ ಪಕ್ಷ ಈಗ ಮಾಡುತ್ತಾ ಇರುವುದು ನನಗೆ ಇಷ್ಟವಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಒಂದೇ ಒಂದು ದಿನದಲ್ಲಿ ಪ್ರಧಾನಮಂತ್ರಿ ಹುದ್ದೆ ಕಳೆದುಕೊಂಡರು. ಇದು ನಮ್ಮ‌ ಬಿಜೆಪಿಯ ವಿಶೇಷತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!