Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಶ್ವರಪ್ಪ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ,(ಮಾ.19) : ಜೋಗಿಮಟ್ಟಿ ರಸ್ತೆಯ ದಾರುಕಾ ಬಡಾವಣೆಯ ವಾಸಿ ಡಿ ಸಿ ಸಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ಸಿ. ಈಶ್ವರಪ್ಪ (90) ಅವರು ಶನಿವಾರ ನಿಧನ ಹೊಂದಿದರು.

ನಗರಸಭೆ ಗುತ್ತಿಗೆದಾರ ಈ ಶಿವಕುಮಾರ್ ಸೇರಿದಂತೆ4 ಮಂದಿ ಪುತ್ರರು ಹಾಗೂ ಓರ್ವ ಪುತ್ರಿ ಮತ್ತು ಅಪಾರ ಬಂಧುಬಳಗ ವನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ (ಭಾನುವಾರ) ಮಧ್ಯಾನ್ಹ 12 ಗಂಟೆಗೆ ಜೋಗಿ ಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರ ನಿಧನಕ್ಕೆ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಮಸ್ವಾಮಿ, ಗುತ್ತಿಗೆದಾರರ ಸಂಘ ಅಧ್ಯಕ್ಷ ಆರ್ ಮಂಜುನಾಥ್ ಹಾಗೂ ಇತರೆ ಮುಖಂಡರು ಸಂತಾಪ ಸೂಚಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!