Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಕ್ತಿ ಯೋಜನೆಯಡಿ ಫ್ರೀಯಾಗಿ ಸಂಚರಿಸಬೇಕಾದ್ರೂ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲೇಬೇಕು..!

---Advertisement---

ಕಾಂಗ್ರೆಸ್ ಸರ್ಕಾರವೇನೋ ಉಚಿತ ಬಸ್ ಯೋಜನೆಯನ್ನು ಜಾರಿಗೆ ತಂದಿದೆ. ಕೊಟ್ಟ ಮಾತಿನಂತೆ ಇದೇ ತಿಂಗಳ 11ರಿಂದ ಬಸ್ ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ನೀಡಿದೆ. ಬಿಎಂಟಿಸಿ ಹೊರತು ಪಡಿಸಿ ಇನ್ನುಳಿದ ಬಸ್ ನಲ್ಲಿ ಪುರುಷರಿಗೆ 50% ಅವಕಾಶ ನೀಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜನ ಉಚಿತವಾಗಿ ಪಡೆಯಲು ಒಂದಷ್ಟು ಷರತ್ತುಗಳನ್ನು ನೀಡಲಾಗಿದೆ.

ಅದರಲ್ಲಿ ಬಸ್ ಸೇವೆ ಇರಬಹುದು. 11 ರಿಂದ ಶುರುವಾಗುವ ಉಚಿತ ಬಸ್ ಸೇವೆಗೆ ಸ್ಮಾರ್ಟ್ ಕಾರ್ಡ್ ಪಡೆಯಬೇಕಾದ ಅನಿವಾರ್ಯತೆ ಇದೆ. ಯೋಜನೆ ಜಾರಿಯಾದ ಮೂರು ತಿಂಗಳ ಒಳಗೆ ಈ ಸ್ಮಾರ್ಟ್ ಕಾರ್ಡ್ ಪಡೆಯಬೇಕಾಗುತ್ತದೆ. ಅದಕ್ಕೂ ಮುನ್ನ ಸರ್ಕಾರ ಸೂಚನೆ ನೀಡಿರುವ ಯಾವುದಾದರೂ ಒಂದು ಕಾರ್ಡ್ ಪಡೆದು ಉಚಿತ ಪ್ರಯಾಣ ಮಾಡಬಹುದು.

ಸೇವಾ ಸಿಂಧು ಆನ್ಲೈನ್ ಅಥವಾ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಕೆ ಮಾಡಿ ಶಕ್ತಜ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಅದರ ಜೊತೆಗೆ ಬಸ್ ನಲ್ಲಿ ಟಿಕೆಟ್ ಕೂಡ ನೀಡಲಾಗುತ್ತದೆ. ಉಚಿತ ಪ್ರಯಾಣದ ಆಧಾರದ ಮೇಲೆಯೇ ಟಿಕೆಟ್ ಅನ್ನು ನೀಡಲಾಗುತ್ತದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...