Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಕ್ತಿ ಯೋಜನೆಯಡಿ ಫ್ರೀಯಾಗಿ ಸಂಚರಿಸಬೇಕಾದ್ರೂ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲೇಬೇಕು..!

Facebook
Twitter
Telegram
WhatsApp

ಕಾಂಗ್ರೆಸ್ ಸರ್ಕಾರವೇನೋ ಉಚಿತ ಬಸ್ ಯೋಜನೆಯನ್ನು ಜಾರಿಗೆ ತಂದಿದೆ. ಕೊಟ್ಟ ಮಾತಿನಂತೆ ಇದೇ ತಿಂಗಳ 11ರಿಂದ ಬಸ್ ನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ನೀಡಿದೆ. ಬಿಎಂಟಿಸಿ ಹೊರತು ಪಡಿಸಿ ಇನ್ನುಳಿದ ಬಸ್ ನಲ್ಲಿ ಪುರುಷರಿಗೆ 50% ಅವಕಾಶ ನೀಡಲಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜನ ಉಚಿತವಾಗಿ ಪಡೆಯಲು ಒಂದಷ್ಟು ಷರತ್ತುಗಳನ್ನು ನೀಡಲಾಗಿದೆ.

ಅದರಲ್ಲಿ ಬಸ್ ಸೇವೆ ಇರಬಹುದು. 11 ರಿಂದ ಶುರುವಾಗುವ ಉಚಿತ ಬಸ್ ಸೇವೆಗೆ ಸ್ಮಾರ್ಟ್ ಕಾರ್ಡ್ ಪಡೆಯಬೇಕಾದ ಅನಿವಾರ್ಯತೆ ಇದೆ. ಯೋಜನೆ ಜಾರಿಯಾದ ಮೂರು ತಿಂಗಳ ಒಳಗೆ ಈ ಸ್ಮಾರ್ಟ್ ಕಾರ್ಡ್ ಪಡೆಯಬೇಕಾಗುತ್ತದೆ. ಅದಕ್ಕೂ ಮುನ್ನ ಸರ್ಕಾರ ಸೂಚನೆ ನೀಡಿರುವ ಯಾವುದಾದರೂ ಒಂದು ಕಾರ್ಡ್ ಪಡೆದು ಉಚಿತ ಪ್ರಯಾಣ ಮಾಡಬಹುದು.

ಸೇವಾ ಸಿಂಧು ಆನ್ಲೈನ್ ಅಥವಾ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಕೆ ಮಾಡಿ ಶಕ್ತಜ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಅದರ ಜೊತೆಗೆ ಬಸ್ ನಲ್ಲಿ ಟಿಕೆಟ್ ಕೂಡ ನೀಡಲಾಗುತ್ತದೆ. ಉಚಿತ ಪ್ರಯಾಣದ ಆಧಾರದ ಮೇಲೆಯೇ ಟಿಕೆಟ್ ಅನ್ನು ನೀಡಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!