Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನ ರುಂಡ ಕೂಡ ಕಾಂಗ್ರೆಸ್ ಗೆ ಹೋಗಲ್ಲ : ರಮೇಶ್ ಜಾರಕಿಹೊಳಿ

Facebook
Twitter
Telegram
WhatsApp

ಬೆಳಗಾವಿ: ಲೋಕಸಭಾ ಚುನಾವಣೆಗಾಗಿ ಆಪರೇಷನ್ ಹಸ್ತದ ಸದ್ದು ಜೋರಾಗಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ‌ ಕಾಂಗ್ರೆಸ್ ತೊರೆದವರು ಮತ್ತೆ ಕಾಂಗ್ರೆಸ್ ಗೆ ಬರಲಿದ್ದಾರೆ ಎನ್ನಲಾಗಿದೆ. ಆದ್ರೆ ರಮೇಶ್ ಜಾರಕಿಹೊಳಿ ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ನನ್ನ ರುಂಡ ಕೂಡ ಕಾಂಗ್ರೆಸ್ ಗೆ ಹೋಗಲ್ಲ ಎಂದಿದ್ದಾರೆ.

ಆಪರೇಷನ್ ಹಸ್ತ ಇದು ಮಹಾನಾಯಕನ ಕುತಂತ್ರ. ಆಪರೇಷನದ ಹಸ್ತ ಮಾಡುವವರು ಮತ್ತು ಹೋಗುವವರು ಕುತಂತ್ರಿಗಳು. ನಾವೂ ಹೋಗುವಾಗ ಒಂದು ಅರ್ತ್ ಇತ್ತು. ನಮಗೆ ಆಗ ಅನ್ಯಾಯವಾಗಿತ್ತು. ಕಾಂಗ್ರೆಸ್ ನ 20-35 ಹಿರಿಯ ಶಾಸಕರು ಮುಂದಿನ ನಿರ್ಣಯ ಕೈಗೊಳ್ಳಲು ಸಭೆ ಸೇರುವವರಿದ್ದರು. ಅದನ್ನು ಮರೆಮಾಚಲು ಆಪರೇಷನ್ ಹಸ್ತ ಎಂಬ ಕುತಂತ್ರವನ್ನು ಮಹಾನಾಯಕ ಮಾಡುತ್ತಿರೋದು ಅಂತ ಆಪರೇಷನ್ ಹಸ್ತದ ಮೂಲ ಉದ್ದೇಶವನ್ನು ತಿಳಿಸಿದ್ದಾರೆ.

ನನಗೆ ಎಲ್ಲಾ ಗೊತ್ತಿದೆ. ಇದು ಆಪರೇಷನ್ ಹಸ್ತ ಅಲ್ಲ. ಆಪರೇಷನ್ ಹಸ್ತ ಅಂತ ಪೋಸ್ ಕೊಡುವ ನಾಯಕ ತಮ್ಮ ಪಕ್ಷಕ್ಕೆ ಅವಮಾನವಾಗುತ್ತೆ ಅಂತ ನಾಟಕವಾಡುತ್ತಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬಳಿಕ ಎಲ್ಲರೂ ಸೇರುವವರಿದ್ದರು. ಅವರು ಬಿಜೆಪಿಗೆ ಬರುತ್ತಿದ್ದಾರೆ, ಆ ನಾಯಕರು ಹೆದರಲಿ ಎಂದು ನಾಟಕವಾಡುತ್ತಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಇತ್ತಿಚೆಗಷ್ಟೇ ಗೆಲುವಿನ ಹಾದಿಯಲ್ಲಿ ಆರ್ಸಿಬಿ : ಇಂದು ನಡೆಯಬೇಕಿದ್ದ ಮ್ಯಾಚ್ ರದ್ದಾಗುತ್ತಾ..?

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಮಳೆರಾಯನ ದರ್ಶನವಾಗಿದೆ. ಎಲ್ಲೆಲ್ಲೂ ಉತ್ತಮ ಮಳೆ ಬಂದಿದೆ. ಇನ್ನು ಮೂರು ದಿನಗಳ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಹವಮಾನ ಇಲಾಖೆ ನೀಡಿದೆ. ಹೀಗಾಗಿ ಇದು ಕ್ರಿಕೆಟ್ ಪ್ರಿಯರಿಗೆ ಮ್ಯಾಚ್ ಬಗ್ಗೆ ಚಿಂತೆ

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

error: Content is protected !!