Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಶಾಸಕ ರಾಜೀವ್ ಬೆಂಬಲಿಗರಿಂದ ಜಮೀನು ಬರೆಸಿಕೊಂಡ ಆರೋಪ : ದಯಾಮರಣ ನೀಡಿ ಎಂದ ನೊಂದ ಕುಟುಂಬ..!

Facebook
Twitter
Telegram
WhatsApp

 

 

ಬೆಳಗಾವಿ: ಕುಡಚಿಯ ಮಾಜಿ ಶಾಸಕ ಪಿ ರಾಜೀವ್ ಅವರ ಬೆಂಬಲಿಗರಿಂದ ಜಮೀನು ಕಬಳಿಕೆ ಆರೋಪ ಕೇಳಿ ಬಂದಿದೆ. ಕುಟುಂಬ ಒಂದಕ್ಕೆ ಗನ್ ತೋರಿಸಿ, ಎಂಟು ಎಕರೆ ಜಮೀನನ್ನು ಬರೆಸಿಕೊಂಡಿರುವ ಆರೋಪ ಮಾಡುತ್ತಿದ್ದಾರೆ. ಈ ಸಂಬಂಧ ನೊಂದ ದಂಪತಿ ಕೋರ್ಟ್ ಮುಂದೆ, ದಯಾಮರಣ ನೀಡಿ, ಇಲ್ಲವೆ, ಜಮೀನು ಕೊಡಿಸಿ ಎಂದು ಕುಳಿತಿದ್ದಾರೆ.

ಮಾಜಿ ಶಾಸಕರ ಬೆಂಬಲಿಗರು ರಾಯಭಾಗ ಬಳಿಯ ಜಲಾಲಾಪುರ ಬಳಿಯ ಸರ್ವೆ ನಂಬರ್ 744ರಲ್ಲಿರುವ ಎಂಟು ಎಕರೆ ಜಮೀನನ್ನು ಬರೆಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನ್ಯಾಯಾಲಯದಲ್ಲಿ ಸುಳ್ಳು ಹೇಳಿಸಿ, ಗನ್ ತೋರಿಸಿ, ನಮ್ಮಿಂದ ಆಸ್ತಿ ಕಬಳಿಕೆ ಮಾಡಿಕೊಂಡಿದ್ದಾರೆ. ಆಸ್ತಿ ವಾಪಾಸ್ ಕೊಡಿಸಿ, ಇಲ್ಲ ದಯಾ ಮರಣ ನೀಡಿ ಎಂದು ಕೋರ್ಟ್ ಮುಂದೆ ಬೇಡಿಕೊಂಡಿದ್ದಾರೆ.

ಎರಡು ಮಕ್ಕಳನ್ನು ಕರೆದುಕೊಂಡು ಬಂದಿರುವ ದಂಪತಿ, ಪ್ರಭಾವಿಗಳಿಗೆ ಹೆದರಿ ನಾವೂ ಬದುಕುತ್ತಿದ್ದೇವೆ. ನಮ್ಮ ಜಮೀನು ಕೊಡಿಸಿ, ಇಲ್ಲ ದಯಾ ಮರಣ ಕೊಡಿ ಎಂದು ಕೋರ್ಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಂದು, ಬ್ಯಾನರ್ ಹಿಡಿದು ಪ್ರತಿಭಟಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!