Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸದಸ್ಯರ ಪ್ರಶ್ನೆಗಳಿಗೆ ಉತ್ತರ ಕೊಡದ ಸಚಿವರ ಬಗ್ಗೆ ಹೊರಟ್ಟಿ ಬೇಸರ..!

Facebook
Twitter
Telegram
WhatsApp

ಬೆಂಗಳೂರು: ಕಲಾಪಕ್ಕೆ ಸಚಿವರು ಗೈರಾಗುತ್ತಿರುವುದಕ್ಕೆ ಸಭಾಪತಿ ಬಸವರಾಜ್ ಹೊರಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೇಸರದಲ್ಲೇ ಸಭಾ ನಾಯಕರಿಗೆ ಪತ್ರ ಬರೆದಿದ್ದಾರೆ.

ಪರಿಷತ್ ಸಭಾನಾಯಕ ಕೋಟಾ ಶ್ರೀನಿವಾಸ್ ಪೂಜಾರಿಗೆ ಪತ್ರ ಬರೆದಿರುವ ಹೊರಟ್ಟಿ ಅವರು, ಸದಸ್ಯರು ಕೇಳುವ ಪ್ರಶ್ನೆಗಳಿಗೆ ಸಚಿವರು ಉತ್ತರ ಕೊಡುತ್ತಿಲ್ಲ. ಉತ್ತರಿಸದೇ 4-5 ವಾರಗಳ ಕಾಲಾವಕಾಶ ಕೇಳುತ್ತಿರುವುದು ಸರಿಯಲ್ಲ. ಸದಸ್ಯರು 51 ಪ್ರಶ್ನೆಗಳಿಗೆ ಸಚಿವರು ಸಮಯಾವಕಾಶ ಕೇಳಿದ್ದಾರೆ.

ಎಲ್ಲಾ ಸಚಿವರು ಅಧಿವೇಶನದಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರಿಸಬೇಕು. ಈ ಸಂಬಂಧ ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಕೋಟಾ ಶ್ರೀನಿವಾಸ್ ಪೂಜಾರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ :  ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 25:  ದೇಶದ ಅಭಿವೃದ್ಧಿಗಾಗಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ವ್ಯಕ್ತಿ ಮೇಲಿದೆ.

ಚಿತ್ರದುರ್ಗ | ಜಿಲ್ಲೆಯಾದ್ಯಂತ 54 ವಿಶೇಷ ಮತಗಟ್ಟೆಗಳ ಸ್ಥಾಪನೆ, ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು

ಚಿತ್ರದುರ್ಗ. ಏ.25: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಏ.26ರಂದು ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು,

ಚುನಾವಣೆ ಮಸ್ಟರಿಂಗ್ : ಮತದಾನ ಕಾರ್ಯಕ್ಕೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿ

ಚಿತ್ರದುರ್ಗ .ಏ.25: ಲೋಕಸಭಾ ಸಾರ್ವತ್ರಿಕ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26 ತಾರೀಖು, ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ

error: Content is protected !!