Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ದಿನಕ್ಕೆ ಲಕ್ಷ ಕೇಸ್ ಗಳು ಬರ್ತವೆ ಅಂತ ತಜ್ಞರು ಹೇಳಿದ್ದಾರೆ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಸದ್ಯ ಕೊರೊನಾ ಕೇಸ್ ಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಸದ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಟಫ್ ರೂಲ್ಸ್ ಬೇಡ ಅಂತ ಹಲವು ವ್ಯಾಪಾರಿಗಳು ಮನವಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಸಚಿವ ಸುಧಾಕರ್ ಕೂಡ ಜನರಿಗೆ ಕಷ್ಟ ಕೊಡೋಕೆ ಇಷ್ಟ ಇಲ್ಲ ಎಂದಿದ್ದಾರೆ.

ಈ ಸಂಬಂಧ ಮಾತನಾಡಿದ ಸಚಿವ ಸುಧಾಕರ್, ನಾಳೆ ಈ ಸಂಬಂಧ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೊರೊನಾ ಟಫ್ ರೂಲ್ಸ್ ಬೇಕಾ ಬೇಡ್ವಾ ಎಂಬುದು ನಾಳೆ ನಿರ್ಧಾರವಾಗಲಿದೆ. ಜನರಿಗೆ ತೊಂದರೆ ಕೊಡೋದಕ್ಕೆ ನಮ್ಮ ಸರ್ಕಾರಕ್ಕೂ ಇಷ್ಟವಿಲ್ಲ. ವೈಜ್ಞಾನಿಕ ನೆಲೆಗಟ್ಟಿನಲ್ಲೇ ನಮ್ಮ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ.

ರಾಜ್ಯದಲ್ಲಿ ದಿನಕ್ಕೆ 1.20 ಲಕ್ಷ ಕೇಸ್ ಗಳು ಬರುತ್ತವೆ ಎಂದು ತಜ್ಞರು ಹೇಳಿದ್ದಾರೆ. ಈಗಾಗಲೇ ದಿನಕ್ಕೆ 40 ಸಾವಿರ ಕೇಸ್ ದಾಟಿದೆ. ತಜ್ಞರ ಸಲಹೆಯನ್ನು ಪಡೆದು ನಾಳೆ ನಡೆಯುವ ಸಭೆಯಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!