ಇತ್ತೀಚಿನ ದಿನಗಳಲ್ಲಿ ಕಣ್ಣಿನ ದೃಷ್ಠಿಯನ್ನ ಬೇಗ ಕಳೆದುಕೊಳ್ಳುತ್ತಿದ್ದಾರೆ. ತೀರಾ ಚಿಕ್ಕ ವಯಸ್ಸಿಗೇನೆ ಕಣ್ಣು ಮಬ್ಬಾಗಿರುತ್ತೆ ಕನ್ನಡಕ ಬಂದಿರುತ್ತೆ.
ಅದಕ್ಕೆ ಕಾರಣ ನೂರೆಂಟು. ಈಗಿನ ಆಹಾರ ಶೈಲಿನೂ ಹಾಗೆ. ಕಣ್ಣಿನ ದೃಷ್ಟಿ ಸರಿ ಮಾಡುವಂತ ಯಾವ ಪೌಷ್ಠಿಕಾಂಶವಿರುವ ಆಹಾರವನ್ನ ನಾವೂ ತಿಂತಾ ಇಲ್ಲ. ಜೊತೆಗೆ ತಿನ್ನೋ ಆಹಾರದಲ್ಲಿ ನಮಗೆ ಬೇಕಾಗುವಷ್ಡು ಪೋಷಾಕಾಂಶ ಸಿಗುತ್ತೆ ಅನ್ನೋ ಹಾಗೂ ಇಲ್ಲ. ಹೀಗಾಗಿ ಬಹಳ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಕನ್ನಡಕ ಬಳಸೋದನ್ನ ನೋಡಿದ್ದೇವೆ.
ಅದಕ್ಕೆ ಪರಿಹಾರವಾದ್ರೂ ಏನು..? ಈಗ ಸರಿಮಾಡಿಕೊಳ್ಳೋದಕ್ಕೆ ಸಾಧ್ಯನಾ ಅಂತ ನೀವ್ ಕೇಳ್ ಬಹುದು. ಯಾಕಗಲ್ಲ. ಎಲ್ಲವೂ ಸಾಧ್ಯವಿದೆ. ಹಾಗಾಗಿ ನಾವಿಲ್ಲೊಂದಿಷ್ಟು ಟಿಪ್ಸ್ ಕೊಟ್ಟಿದ್ದೇವೆ ನೋಡಿ ಫಾಲೋ ಮಾಡಿ.
ಕೆಂಡ ಸಂಪಿಗೆ ಎರಡು ಎಲೆಯನ್ನು ನೀರಿನಲ್ಲಿ ಕುದಿಸಿ ಕಷಾಯ ಮಾಡಿ ದಿನವೂ ಕಣ್ಣು ತೊಳೆಯುವುದರಿಂದ ಕಣ್ಣಿನ ಅನೇಕ ಕಾಯಿಲೆ ವಾಸಿ ಆಗುತ್ತದೆ. ದೃಷ್ಟಿ ಸಾಮರ್ಥ್ಯ ಹೆಚ್ಚಿಸುತ್ತದೆ ಮತ್ತು ಪ್ರಾಥಮಿಕ ಹಂತದಲ್ಲಿ ಕಣ್ಣಿನ ಪೊರೆಯನ್ನು ತೆಗೆದು ಸರಿ ಮಾಡುವ ಸಾಮರ್ಥ್ಯ ಇದೆ.
ಇದೇರೀತಿ ತ್ರಿಫಲಾ ಕಷಾಯ ಮಾಡಿ (ಅಳಲೆ ತಾರೆ ನೆಲ್ಲಿ)ಕುಡಿಯುವುದು ಮತ್ತು ಕಣ್ಣು ತೊಳೆಯುವುದರಿಂದ ಕಣ್ಣಿನ ಅನೇಕ ಕಾಯಿಲೆ ವಾಸಿ ಆಗುತ್ತೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…