Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಶ್ 19 ಸಿನಿಮಾಗಾಗಿ ಅಭಿಮಾನಿಗಳ ಕಾತರ : ರಾಧಿಕಾ ಹಿಂದೆ ಬಿದ್ದ ಫ್ಯಾನ್ಸ್..!

Facebook
Twitter
Telegram
WhatsApp

ಕೆಜಿಎಫ್ ಸಿನಿಮಾ ಸರಣಿ ಆದ ಮೇಲೆ ಮತ್ತೆ ಸಿನಿಮಾದ‌ ಮಾಹಿತಿ ಬರಲೇ ಇಲ್ಲ. ಆಗಾಗ ಮುಂಬೈ, ಹೈದ್ರಾಬಾದ್ ಅಂತ ಓಡಾಡ್ತಾ ಇದ್ದಾರೆ. ಆ ವಿಡಿಯೋ ವೈರಲ್ ಆದಗೆಲ್ಲಾ ಯಶ್ ಮುಂದಿನ ಸಿನಿಮಾ ಯಾವಾಗ ಎಂದೇ‌ ಪ್ರಶ್ನೆಗಳೇ‌ ಎದುರಾಗುತ್ತಿದೆ. ಯಶ್ ಅವರ ಹುಟ್ಟುಹಬ್ಬದ ದಿನದಂದು ಏನಾದರೂ ಸಿಹಿ ಸುದ್ದಿ ಕೊಡುತ್ತಾರೆ ಎಂದು ಕಾಯುತ್ತಿದ್ದರು ಅಭಿಮಾನಿಗಳು. ಆದರೆ ಅಲ್ಲಿಯೂ ಉತ್ತರ ಸಿಗಲಿಲ್ಲ.

ನೋಡಿ ನೋಡಿ ಸುಸ್ತಾದ ಫ್ಯಾನ್ಸ್ ಹೇಗಾದರೂ ಮಾಡಿ ಯಶ್ 19 ಅಪ್ಡೇಟ್ ತಿಳಿಯಲೇಬೇಕೆಂದು ಹಠ ಮಾಡಿದ್ದಾರೆ. ಅದಕ್ಕಾಗಿಯೇ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಅಬ್ಬರ ಶುರು ಮಾಡಿಕೊಂಡಿದ್ದಾರೆ. ರಾಧಿಕಾಗೂ ಟಾರ್ಚರ್ ಕೊಡಲು ಶುರು ಮಾಡಿದ್ದಾರೆ. ರಾಧಿಕಾ ಹೊಸ ಫೋಟೋ ಹಾಕುವಂಗಿಲ್ಲ, ಅಲ್ಲಿಯೂ ಹೋಗಿ ಮೊದಲು ಯಶ್ ಸಿನಿಮಾ ಬಗ್ಗೆ ಅಪ್ಡೇಟ್ ಕೊಡಿ ಅಂತಿದ್ದಾರೆ.

ಇತ್ತಿಚೆಗೆ ನಟಿ ರಾಧಿಕಾ ಪಂಡಿತ್ ಅವರ ಹುಟ್ಟುಹಬ್ಬ ಮುಗಿದಿದೆ. ವಿದೇಶಕ್ಕೆ ಹೋಗಿ ಆ ದಿನವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಅಲ್ಲಿನ ಒಂದಷ್ಟು ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳಿಗೆ “ಅತ್ತಿಗೆ ಅಣ್ಣನ 19 ಸಿನಿಮಾದ ಬಗ್ಗೆ ದಯವಿಟ್ಟು ಉತ್ತರ ನೀಡಿ” ಎಂದು ದುಂಬಾಲು ಬಿದ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

error: Content is protected !!