Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಬ್ಬಬ್ಬಾ ಪುಷ್ಪ 2 ನಲ್ಲಿ ಅಲ್ಲು ಅರ್ಜುನ್ ಅವತಾರಕ್ಕೆ ಬೆಚ್ಚಿಬಿದ್ದ ಫ್ಯಾನ್ಸ್..!

Facebook
Twitter
Telegram
WhatsApp

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಪುಷ್ಪ 2 ಕಡೆಯಿಂದ ಸ್ಪೆಷಲ್ ಗಿಫ್ಟ್ ಒಂದು ಸಿಕ್ಕಿದೆ. ಅದುವೆ ಪುಷ್ಪ 2 ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ ಅಲ್ಲು ಅರ್ಜುನ್ ಗೆ ಮಾತ್ರ ಅಲ್ಲ, ಅದಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೂ ಥ್ರಿಲ್ ಆಗಿದೆ. ಟೀಸರ್ ಕಂಡು ಫ್ಯಾನ್ಸ್ ದಂಗಾಗಿದ್ದಾರೆ. ಅಲ್ಲು ಅರ್ಜುನ್ ಅವತಾರಕ್ಕೆ ಬಹುಪರಾಕ್ ಹಾಕಿದ್ದಾರೆ.

ಮೊದಲ ಭಾಗದಲ್ಲಿದ್ದ ಕಥೆಯೇ ಬೇರೆ, ಈಗ ಮುಂದುವರೆದ ಕಥೆಯೇ ಬೇರೆ ಫೀಲ್ ಕೊಡುತ್ತಿದೆ. ಗುಂಡಿನಿಂದ ಗಾಯಗೊಂಡ ಪುಷ್ಪ ಜೈಲಿನಿಂದ ತಪ್ಪಿಸಿಕೊಳ್ಳುತ್ತಾನೆ. ಬಳಿಕ ಅವನಿಗಾಗಿ ಹುಡುಕಾಟ ನಡೆಯುತ್ತೆ. ಅದರ ನಡುವೆ ಬಡಿದಾಟವೂ ಇರುತ್ತೆ. ಪುಷ್ಪ ಎಲ್ಲಿಯೂ ಸಿಗುವುದಿಲ್ಲ. ಬಳಿಕ ಕೊನೆಯಲ್ಲಿ ಹುಲಿಯ ಜೊತೆಗೆ ಪುಷ್ಪನನ್ನು ತೋರಿಸಲಾಗುತ್ತದೆ. ಇದನ್ನು ಕಂಡು ಫ್ಯಾನ್ಸ್ ಖುಷಿಯಾಗಿದ್ದಾರೆ.

ಈಗಾಗಲೇ ಪುಷ್ಪ2 ಟೀಸರ್ ಯೂಟ್ಯೂಬ್ ನಲ್ಲಿ ಸಿಕ್ಕಾಪಟ್ಟೆ ಟ್ರೆಂಡ್ ಕ್ರಿಯೇಟ್ ಮಾಡಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೇ ವೀವ್ಸ್ ಆಗಿದೆ. ಈಗಾಗಲೇ ಗ್ಲಿಂಪಸ್ ಕೂಡ ಸದ್ದು ಮಾಡಿತ್ತು. ಈಗ ಟೀಸರ್ ಇನ್ನಷ್ಟು ಸದ್ದು ಮಾಡುತ್ತಿದೆ. ಸಿನಿಮಾಗಾಗಿ ಕಾಯುವಿಕೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

ಆತ್ಮಹತ್ಯೆ ಮಾಡಿಕೊಂಡ KAS ಆಫೀಸರ್ ಪ್ರಕರಣ : ಪೊಲೀಸರಿಗೆ ತಲೆನೋವಾದ ಕೇಸ್..!

  ಬೆಂಗಳೂರು: ನಿನ್ನೆ ಹೈಕೋರ್ಟ್ ವಕೀಲೆ ಚೈತ್ರಾ.ಬಿ. ಗೌಡ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಕೀಲೆಯಾಗಿ, ಮಾಡೆಲ್ ಆಗಿ ಚೆನ್ನಾಗಿದ್ದ ವಕೀಲೆ ಇದ್ದಕ್ಕಿದ್ದ ಹಾಗೇ ಹೀಗೆ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಸಂಜಯನಗರ ಪೊಲೀಸರು

error: Content is protected !!